ಕುಶಾಲನಗರ ಚೇಂಬರ್ ಕಚೇರಿ ಉದ್ಘಾಟನೆ ಕುಶಾಲನಗರ, ನ. ೧೭: ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçÃಸ್ ನಿರಂತರ ಚಟುವಟಿಕೆಗಳ ಮೂಲಕ ಸದೃಢವಾಗುತ್ತಿದೆ. ೩೫ ವರ್ಷಗಳ ಇತಿಹಾಸವಿರುವ ಸಂಸ್ಥೆಯನ್ನು ವರ್ತಕರಿಗೆ ಅನುಕೂಲವಾಗುವಂತೆ ಮತ್ತಷ್ಟು
ನವಜೀವನ ಸಮಿತಿ ಪೋಷಕರ ಸ¨ ಕುಶಾಲನಗರ, ನ. ೧೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ನವಜೀವನ ಸಮಿತಿ ಪೋಷಕರ ಸಭೆ ನಡೆಯಿತು. ಅಖಿಲ ಕರ್ನಾಟಕ
ರಸಪ್ರಶ್ನೆ ಸ್ಪರ್ಧೆ ಲಯನ್ಸ್ ಶಾಲೆ ಪ್ರಥಮ ನಾಪೋಕ್ಲು, ನ. ೧೭: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಳವ್ವ
ಹಳೆ ವಿದ್ಯಾರ್ಥಿಗಳಿಂದ ಟ್ರಾö್ಯಕ್ಸೂಟ್ ವಿತರಣೆ ನಾಪೋಕ್ಲು, ನ. ೧೭: ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳಿಂದ ಟ್ರಾö್ಯಕ್‌ಸೂಟ್‌ಗಳನ್ನು ವಿತರಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕೊಡಗು ಕೆಡಿಪಿ
ಸಾಂಸ್ಕೃತಿಕ ಕ್ರೀಡಾ ಮತ್ತು ಪಠ್ಯೇತರ ಚಟುವಟಿಕೆ ಮಡಿಕೇರಿ, ನ.೧೭: ವಿದ್ಯಾರ್ಥಿಗಳು ಪ್ರತಿಭೆಯನ್ನು ಸರಿಯಾದ ಸಮಯಕ್ಕೆ ಬಳಸಿಕೊಳ್ಳುವುದು ಒಂದು ಆಶಯವಾಗಿದೆ ಎಂದು ವೈದ್ಯಕೀಯ ಸಮುದಾಯ ಸಂಸ್ಥೆಯ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ