ಕೇಂದ್ರೀಯ ವಿದ್ಯಾಲಯದಲ್ಲಿ ರಸಪ್ರಶ್ನೆ ಸ್ಪರ್ಧೆ ಮಡಿಕೇರಿ, ಜ. ೩೧: ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಕೊಡಗು, ಪರಾಕ್ರಮ್ ದಿವಸ್- ಪರೀಕ್ಷಾ ಪೇ ಚರ್ಚಾದೊಂದಿಗೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವು ಇತ್ತೀಚೆಗೆ
ಸಂಘದಿAದ ಉಳ್ಳಾಗಡ್ಡಿ ಅವರ ಸೇವಾ ಸ್ಮರಣೆ ಮಡಿಕೇರಿ, ಜ. ೩೧: ಇತ್ತೀಚೆಗೆ ನಿಧನರಾದ ಮಡಿಕೇರಿಯ ಬಾಬುಚಂದ್ರ ಉಳ್ಳಾಗಡ್ಡಿ ಅವರ ಸೇವೆಯನ್ನು ಸ್ಮರಿಸಿ ಜಿಲ್ಲಾ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದಿAದ ಇಲ್ಲಿ ಸಂಸ್ಮರಣಾ ಸಭೆ ನಡೆಸಲಾಯಿತು. ಸಂಘದ ಅಧ್ಯಕ್ಷ
ಕಾಂಕ್ರೀಟ್ ರಸ್ತೆ ಉದ್ಘಾಟನೆ ವೀರಾಜಪೇಟೆ, ಜ. ೩೧: ಬೇಟೋಳಿ ಗ್ರಾಮ ಪಂಚಾಯಿತಿ ೧೫ನೇ ಹಣಕಾಸು ಯೋಜನೆಯ ರೂ. ೩೩ ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಮತ್ತು ಬೀದಿದೀಪ, ವಿಶೇಷಚೇತನರಿಗೂ
ಫೆ ೧ ರಂದು ಯಕ್ಷೋತ್ಸವ ನಾಪೋಕ್ಲು, ಜ. ೩೧: ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಇದೇ ಫೆ. ೧ ಆದಿತ್ಯವಾರದಂದು ಮೂರ್ನಾಡಿನಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು
ಚೇಲಾವರದಲ್ಲಿ ಕಾಡಾನೆ ದಾಳಿ ಬೆಳೆ ನಷ್ಟ ಚೆಯ್ಯಂಡಾಣೆ, ಜ. ೩೧: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಅಪಾರ ಪ್ರಮಾಣದ ಬೆಳೆಗಳನ್ನು