ಪುಸ್ತಕ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ ಅನಂತಶಯನ ಪೊನ್ನAಪೇಟೆ, ನ. ೧೬: ಪೊನ್ನಂಪೇಟೆ ಹಳ್ಳಿಗಟ್ಟುವಿನ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು.ಕಾಲೇಜಿನಲ್ಲಿ ೭೦ ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ
ತಿತಿಮತಿಯಲ್ಲಿ ಬಿರ್ಸಾಮುಂಡ ಪುತ್ಥಳಿ ನಿರ್ಮಾಣವಾಗಲಿ ಜಾನ್ಸನ್ *ಗೋಣಿಕೊಪ್ಪ, ನ. ೧೬: ಭಗವಾನ್ ಬಿರ್ಸಾಮುಂಡರವರ ೧೫೧ನೇ ಜಯಂತಿಯನ್ನು ತಿತಿಮತಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಮರೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಂಭಾಗದಿAದ ತಿತಿಮತಿ ಶಾಲೆಯವರೆಗೆ
ತಿತಿಮತಿಯಲ್ಲಿ ಬಿರ್ಸಾಮುಂಡ ಪುತ್ಥಳಿ ನಿರ್ಮಾಣವಾಗಲಿ ಜಾನ್ಸನ್ *ಗೋಣಿಕೊಪ್ಪ, ನ. ೧೬: ಭಗವಾನ್ ಬಿರ್ಸಾಮುಂಡರವರ ೧೫೧ನೇ ಜಯಂತಿಯನ್ನು ತಿತಿಮತಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಮರೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಂಭಾಗದಿAದ ತಿತಿಮತಿ ಶಾಲೆಯವರೆಗೆ
ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ ಕಣಿವೆ, ನ. ೧೬: ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಾಮರ್ಥ್ಯ ಅಭಿವೃದ್ಧಿ ಘಟಕದಡಿಯಲ್ಲಿ ಬೆಂಗಳೂರಿನ ಸ್ವಚ್ಛ ಗೃಹ ಕಲಿಕ ಕೇಂದ್ರಕ್ಕೆ ಕುಶಾಲನಗರದ ಪುರಸಭೆಯ ಪೌರ ಕಾರ್ಮಿಕರ ನಿಯೋಗ
ಗೋಣಿಕೊಪ್ಪಲು ಕಾವೇರಿ ಪಿಯು ಕಾಲೇಜು ಪೋಷಕರ ಮತ್ತು ಅಧ್ಯಾಪಕರ ಸಭೆ ಪೊನ್ನಂಪೇಟೆ, ನ. ೧೬: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ಪೋಷಕರು ಮತ್ತು ಅಧ್ಯಾಪಕರ ಸಭೆ ಕಾಲೇಜಿನ ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾವೇರಿ