ಜಂಗಲ್ ಲಾಡ್ಜ್ನಲ್ಲಿ ತೆರೆದ ವಾಹನ ಸಫಾರಿ ವರದಿ : ಚಂದ್ರಮೋಹನ್ ಕುಶಾಲನಗರ, ಮೇ ೨೪: ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ಎರಡು ಆನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ ಮಡಿಕೇರಿ, ಮೇ ೨೪: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೫ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ‘ಶಕ್ತಿ’ ೬ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಮ್ಮ
ದುಬಾರೆಯಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ ಸಿದ್ದಾಪುರ, ಮೇ ೨೪: ದುಬಾರೆ ಪ್ರವಾಸ ತಾಣದಲ್ಲಿ ಪ್ರವಾಸಿಗರ ಕೊರತೆಯಿಂದಾಗಿ ಬಿಕೋ ಎನ್ನುತ್ತಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಸಂಭವಿಸಿದ ಸಾಕಾನೆಗಳ ಸಂಘರ್ಷಣೆಯಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ
ಕಸದ ಗುಡ್ಡ ತೆರವಿಗೆ ಕ್ರಮ ಮಡಿಕೇರಿ, ಮೇ ೨೪: ನಗರದ ಮಾರುಕಟ್ಟೆ ಬಳಿಯ ಖಾಲಿ ಜಾಗದಲ್ಲಿ ಬೆಳೆಯುತ್ತಿದ್ದ ಕಸದ ಗುಡ್ಡದಿಂದ ಕಸ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಳೆಯುತ್ತಿದ್ದ ಕಸದ ಗುಡ್ಡದ ಕುರಿತು ತಾ.೨೩
ಪುಸ್ತಕ ಓದಿನಿಂದ ನೆಮ್ಮದಿ ದೊರೆಯುತ್ತದೆ ಮಡಿಕೇರಿ, ಮೇ ೨೪: ಪುಸ್ತಕಗಳನ್ನು ಓದುವುದರಿಂದ ನಮ್ಮ ಮನಸ್ಸಿಗೆ ಸುಖ-ಶಾಂತಿ, ನೆಮ್ಮದಿ ದೊರೆಯುವುದರೊಂದಿಗೆ ಮನೆಯ ವಾತಾವರಣವು ಬೆಳಗುವುದೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್