ವೀರಾಜಪೇಟೆ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಚೆಸ್ಕಾಂಗೆ ಮನವಿ ವೀರಾಜಪೇಟೆ, ನ. ೧೫: ಇತ್ತೀಚೆಗೆ ವೀರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗದೆ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪರಿಹಾರವನ್ನು ಕೋರಿ, ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ, ವಿರಾಜಪೇಟೆ
ದೆಹಲಿಯಲ್ಲಿ ಬಾಂಬ್ ಸ್ಫೋಟ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ಕುಶಾಲನಗರ, ನ. ೧೫: ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಖಂಡಿಸಿ ಕುಶಾಲನಗರ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ಕುಶಾಲನಗರದ ಕಾರ್ಯಪ್ಪ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು,
ಪೆರಾಜೆಯಲ್ಲಿ ಅಖಿಲ ಭಾರತ ೭೨ ನೇ ಸಹಕಾರ ಸಪ್ತಾಹಕ್ಕೆ ಚಾಲನೆ ಮಡಿಕೇರಿ, ನ.೧೫: ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಸಹ ಕಾಫಿ
ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಅರ್ಜಿ ಆಹ್ವಾನ ಮಡಿಕೇರಿ, ನ. ೧೫: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು ನಾಗರಿಕ ಸೇವೆಗಳಾದ ಐ.ಎ.ಎಸ್.ಅಥವಾ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು
ಬಿಜೆಪಿಗೆ ಹರಪಳ್ಳಿ ರವೀಂದ್ರ ಸೋಮವಾರಪೇಟೆ, ನ. ೧೫: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್‌ನಿAದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿ ಅಂತಿಮ ಕ್ಷಣದವರೆಗೂ ಟಿಕೇಟ್ ನಿರೀಕ್ಷೆಯಲ್ಲಿದ್ದ ಉದ್ಯಮಿ, ಸಮಾಜಸೇವಕ, ದಾನಿಯೆಂದೇ ಗುರುತಿಸಲ್ಪಟ್ಟಿರುವ ರಾಜ್ಯ