ಕೆದಕಲ್ ವ್ಯಾಪ್ತಿಯಲ್ಲಿ ಕಾಡೆಮ್ಮೆಗಳಿಂದ ಆತಂಕ ಕಾರ್ಯಾಚರಣೆಗೆ ಆಗ್ರಹ ಚೆಟ್ಟಳ್ಳಿ, ಮೇ ೨೪: ಸುಂಟಿಕೊಪ್ಪ ಸಮೀಪದ ಕೆದಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡೆಮ್ಮೆಗಳ (ಕಾಟಿ) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೈತರು ಹಾಗೂ ಸಾರ್ವಜನಿಕರು ಆತಂಕದಲ್ಲಿ ಬದುಕುವಂತಾಗಿದೆ.
ನಾಗಾಲ್ಯಾಂಡ್ನಲ್ಲಿ ಕಾಫಿ ಬೆಳೆ ಉತ್ತೇಜನಕ್ಕೆ ರೂ ೧೭೫ ಕೋಟಿ ವೆಚ್ಚದ ‘ಕಾಫಿಸ್ ಆಫ್ ನಾಗಾಲ್ಯಾಂಡ್ ಅಭಿಯಾನ ಕೋವರ್‌ಕೊಲ್ಲಿ ಇಂದ್ರೇಶ್ ನವದೆಹಲಿ, ಮೇ ೨೪: ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನಲ್ಲಿ ಕಾಫಿ ಕೃಷಿಯನ್ನು ಉತ್ತೇಜಿಸಲು ಕೇಂದ್ರ ದೂರ ಸಂಪರ್ಕ ಹಾಗೂ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
‘ಭಯೋತ್ಪಾದನಾ ವಿರೋಧಿ’ ದಿನ ಪ್ರಮಾಣ ವಚನ ಸ್ವೀಕಾರ ಮಡಿಕೇರಿ, ಮೇ ೨೪: ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್ ಹಾದಿಮನಿ ಅವರ ಉಪಸ್ಥಿತಿಯಲ್ಲಿ ಗುರುವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ
ಕನಿಷ್ಟ ವೇತನಕ್ಕೆ ಆಗ್ರಹಿಸಿ ಬೃಹತ್ ಹೋರಾಟಕ್ಕೆ ನಿರ್ಧಾರ ವೀರಾಜಪೇಟೆ, ಮೇ ೨೪: ಜಿಲ್ಲಾ ಕೇಂದ್ರಗಳಲ್ಲಿ ಸಿಐಟಿಯು ಸಂಘಟನೆಯನ್ನು ಬಲಪಡಿಸುವ ಹಾಗೂ ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡಗು ಜಿಲ್ಲಾ ಸಿಐಟಿಯು ವತಿಯಿಂದ ನೆಲ್ಲಿಹುದಿಕೇರಿಯಲ್ಲಿ
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ಮೇ ೨೪: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೆ ಒಳಪಡುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ ಬಾಲಕ