ದುಶ್ಚಟಗಳಿಗೆ ಬಲಿಯಾಗದಂತೆ ಕರೆ ನಾಪೋಕ್ಲು, ನ. ೧೨: ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗಿ ಮಾದಕ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಆಯುಷ್ಮಾನ್ ಇಲಾಖೆಯ ವೈದ್ಯ ಡಾ. ಚಂದನ್ ಆತಂಕ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಶನಿವಾರಸಂತೆ, ನ. ೧೨: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಕೋಡು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ, ಕುಂಬಾಭಿಷೇಕ, ಕಲಶರೋಹಣ ಕಾರ್ಯಕ್ರಮ ಭಾನುವಾರ
ಪರಿಸರ ಕಾನೂನು ಪರೀಕ್ಷೆಯಲ್ಲಿ ರ್ಯಾಂಕ್ ಸುAಟಿಕೊಪ್ಪ, ನ. ೧೨: ಪರಿಸರ ಕಾನೂನು ಪರೀಕ್ಷೆಯಲ್ಲಿ ದಿವ್ಯಶ್ರೀ ಎಂ. ರಾಜ್ಯಕ್ಕೆ ೫ನೇ ರ‍್ಯಾಂಕ್ ಗಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾನಿಲಯ ಹುಬ್ಬಳ್ಳಿಯಲ್ಲಿ ನಡೆದ ೭ನೇ ಘಟಿಕೋತ್ಸವದಲ್ಲಿ
ಕ್ವಿಜ್ ಸ್ಪರ್ಧೆಯಲ್ಲಿ ಸೈನಿಕ ಶಾಲೆ ವಿದ್ಯಾರ್ಥಿಗಳ ಸಾಧ£ ಕೂಡಿಗೆ, ನ. ೧೨: ಸೈನಿಕ ಶಾಲೆ ೯ನೇ ತರಗತಿಯ ವಿದ್ಯಾರ್ಥಿಗಳಾದ ಧ್ರುವ ವಿ. ಭಾರದ್ವಾಜ್ ಹಾಗೂ ಅಚಲ್ ಥೇನುವಾ ಭಾರತೀಯ ನೌಕಾಪಡೆಯ ಪ್ರತಿಷ್ಠಿತ ಸ್ಪರ್ಧೆಗಳಲ್ಲೊಂದಾದ ರಾಷ್ಟಿçÃಯಮಟ್ಟದ ಕ್ವಿಜ್
ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಮಡಿಕೇರಿ, ನ. ೧೨: ೭೦ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಕಾಲೇಜಿನ ವಿವಿಧ ಸಮಿತಿಗಳ ವತಿಯಿಂದ