ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ ಮಡಿಕೇರಿ, ಮೇ ೮: ಕೊಡಗು ಜಿಲ್ಲೆಯಲ್ಲಿ ಮಿತಿ ಮೀರಿರುವ ವನ್ಯಜೀವಿಗಳ ಉಪಟಳ ಹಾಗೂ ಸಿ ಮತ್ತು ಡಿ ಭೂಮಿಯ ಸಮಸ್ಯೆಯ ಕುರಿತು ಅರಣ್ಯ ಸಚಿವರ ಗಮನ ಸೆಳೆಯಲು
ಸಚಿವರನ್ನು ತಡೆಯಲು ಬಿಜೆಪಿ ಪ್ರಯತ್ನ ಕಾಂಗ್ರೆಸ್ ಖಂಡನೆ ಮಡಿಕೇರಿ, ಮೇ ೮: ಶಾಶ್ವತ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲು ಬಂದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕಾರನ್ನು ತಡೆಯಲು ಕೆಲವು ಬಿಜೆಪಿ ಮುಖಂಡರು ಪ್ರಯತ್ನಿಸಿದ್ದು
ಸಿಎನ್ಸಿಯಿಂದ ೪೮ ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ ಮಡಿಕೇರಿ, ಮೇ ೮: ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ೪೮ ಗಂಟೆಗಳ ಕಾಲ ಅಹೋರಾತ್ರಿ ಸತ್ಯಾಗ್ರಹ
ಯಿಫಾ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾಟಕ್ಕೆ ಚಾಲನೆ ಸೋಮವಾರಪೇಟೆ, ಮೇ ೭: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಇದೇ ಪ್ರಥಮ ಬಾರಿಗೆ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿರುವ ಆಹ್ವಾನಿತ ಪ್ರತಿಷ್ಠಿತ ತಂಡಗಳ ನಡುವಿನ
ಮಳೆಗಾಗಿ ಪಾಡಿಯಲ್ಲಿ ಪ್ರಾರ್ಥನೆ ಚೆಟ್ಟಳ್ಳಿ, ಮೇ ೭: ಉತ್ತಮ ಮಳೆಗಾಗಿ ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಏಳು ಭದ್ರಕಾಳಿ ನೆಲೆಯ ತಕ್ಕಮುಖ್ಯಸ್ಥರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕಾಟಕೇರಿ, ಗಾಳಿಬೀಡು, ಇಬ್ನಿವಳವಾಡಿ, ಮಕ್ಕಂದೂರು, ಹಾಲೇರಿ,