ಯುಆರ್ಡಬ್ಲುö್ಯ ವಿಆರ್ಡಬ್ಲುö್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ ಮೇ. ೭: ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯುಆರ್‌ಡಬ್ಲುö್ಯ/ವಿಆರ್‌ಡಬ್ಲುö್ಯ ಹುದ್ದೆಗಳು ಖಾಲಿ ಇದ್ದು ಬೌದ್ಧಿಕ ವಿಕಲತೆ ಹಾಗೂ ಮಾನಸಿಕ
ಪ್ರಥಮ ಪಿಯುಸಿಗೆ ಉಚಿತ ಪ್ರವೇಶ ಮಡಿಕೇರಿ, ಮೇ.೭: ಪ್ರಸಕ್ತ ಸಾಲಿಗೆ ಕೊಡ್ಲಿಪೇಟೆ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,
ನೂತನ ಪದಾಧಿಕಾರಿಗಳ ಆಯ್ಕೆ ಕಡಂಗ, ಮೇ ೭: ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯವನ್ನು ಒಳಗೊಂಡ ಗ್ರೀನ್ ಜಿಂಜರ್ ಡೀಲರ್ಸ್ ಚಿಅಸೋಸಿಯೇಷನ್‌ನ ಮಹಾ ಸಭೆಯು ಪೊನ್ನಂಪೇಟೆಯ ಖಾಸಗಿ ರೆಸಾರ್ಟ್ನಲ್ಲಿ ಇತ್ತೀಚೆಗೆ ನಡೆಯಿತು. ಸಾಬು
ಗೌಡ ಕುಟುಂಬಗಳ ಕ್ರಿಕೆಟ್ ಪಡ್ಪುಮನೆ ಬೈಮನ ಪ್ರಿ ಕ್ವಾರ್ಟರ್ಗೆ ಪ್ರವೇಶ ಮಡಿಕೇರಿ, ಮೇ ೭: ಕೊಡಗು ಗೌಡ ಯುವ ವೇದಿಕೆ ವತಿಯಿಂದ ೧೦ ಕುಟುಂಬ ೧೮ ಗೋತ್ರದ ಗೌಡ ಕುಟುಂಬಗಳ ನಡುವೆ ಜ. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಟುಂಬ
ಕೊಡವ ಕೌಟುಂಬಿಕ ಕಬಡ್ಡಿ ಕ್ರೀಡಾಕೂಟ ಫಲಿತಾಂಶ ಗೋಣಿಕೊಪ್ಪ ವರದಿ, ಮೇ. ೭: ಮುಲ್ಲೇಂಗಡ ಕುಟುಂಬ ವತಿಯಿಂದ ಕಂಡAಗಾಲ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲನೇ ವರ್ಷದ ಕೊಡವ ಕೌಟುಂಬಿಕ ಮುಲ್ಲೇಂಗಡ ಕಬಡ್ಡಿ ನಮ್ಮೆಯ