ಐರಿ ಸಮುದಾಯ ಭವನ ನಿರ್ಮಾಣಕ್ಕೆ ರೂ ೨೫ ಲಕ್ಷ ಅನುದಾ£ ಮಡಿಕೇರಿ, ನ.೧೦: ಐರಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ೨೫ ಲಕ್ಷ ರೂ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್.
ಕೊಟ್ಟುಕತ್ತೀರ ಯಶೋಧ ಪ್ರಕಾಶ್ಗೆ ‘ಗೃಹಶೋಭಾ ಇನ್ಸ್ಪೆöÊರ್ ಪ್ರಶಸ್ತಿ’ ಮಡಿಕೇರಿ, ನ. ೧೦: ಚಲನಚಿತ್ರ ರಂಗದಲ್ಲಿ ಅಮೋಘ ಸಾಧನೆ ಮಾಡುತ್ತಿರುವ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಹಾಗೂ ರಾಷ್ಟಿçÃಯ ಪ್ರಶಸ್ತಿ ವಿಜೇತೆ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು
ಹೇರೂರು ಹಾಡಿಯಲ್ಲಿ ಬ್ಯಾಂಕ್ನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಚೆಟ್ಟಳ್ಳಿ, ನ. ೧೦: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಹೇರೂರು ಗ್ರಾಮದಲ್ಲಿ ಬ್ಯಾಂಕ್‌ನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ
ಜನರ ವಿಶ್ವಾಸ ಬೆಂಬಲವಿದ್ದರಷ್ಟೆ ಅಧಿಕಾರ ಶಾಸಕ ಪೊನ್ನಣ್ಣ ಪುರಸಭೆ ಕಟ್ಟಡ, ಗೋಣಿಕೊಪ್ಪ ಬಸ್ ನಿಲ್ದಾಣ ಭಾಗಮಂಡಲದಲ್ಲಿ ನಡೆದಿರುವ ಅಭಿವೃದ್ದಿ ಕಾರ್ಯಗಳು ಸೇರಿದಂತೆ ಹತ್ತಾರು ಕಾಮಗಾರಿಗಳು ನಡೆಯುತ್ತಲೇ ಇವೆ ಎಂದು ಮಾಹಿತಿ ನೀಡಿದರು. ಕ್ರಿಶ್ಚಿಯನ್ ಸಮುದಾಯ ಸೇರಿದಂತೆ ಕೊಡಗಿನ
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಬೀರಲಿಂಗೇಶ್ವರ ಪರಿವಾರ ಶನಿವಾರಸಂತೆ, ನ.೧೦ : ಪಟ್ಟಣದ ಶ್ರೀ ಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ಸೇವಾ ಸಮಿತಿ ವತಿಯಿಂದ ಶ್ರೀ ಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ೭ ನೇ ವರ್ಷದ