ರಾಜ್ಯಮಟ್ಟದ ಫುಟ್ಬಾಲ್ ಡಿವೈಇಎಸ್ ಬೆಂಗಳೂರು ಚಾಂಪಿಯನ್ ಮಡಿಕೇರಿ, ನ. ೧೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ, ಶಾಲಾ ಶಿಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವೀರಾಜಪೇಟೆ ತಾಲೂಕು ಹಾಗೂ
ಮಹಿಳೆಯರಿಗೆ ವಂಚನೆ ಆರೋಪಿ ಬಂಧನ ಮಡಿಕೇರಿ, ನ. ೧೦: ವಿವಿಧ ಸಂಸ್ಥೆಗಳಿAದ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡಿಸಿಕೊಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಆರೋಪಿಯನ್ನು ಬಂದಿಸಿದ್ದಾರೆ. ಮಡಿಕೇರಿ ನಗರ
ಜಗಳ ಬಿಡಿಸಲು ಬಂದ ವ್ಯಕ್ತಿಯ ಕೊ¯ ಮಡಿಕೇರಿ, ನ. ೧೦: ಹಣದ ವಿಚಾರಕ್ಕೆ ನಡೆದ ಗಲಾಟೆಯನ್ನು ಬಿಡಿಸಲು ಬಂದ ಸಹಸಿಬ್ಬಂದಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ೧ನೇ ಮೊಣ್ಣಂಗೇರಿಯಲ್ಲಿ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಮಡಿಕೇರಿ
ಗಾಳಿಬೀಡು ಕಡಮಕಲ್ಲು ರಸ್ತೆ ಅಭಿವೃದ್ಧಿಗೆ ರೂ ೩೫೦ ಕೋಟಿ ಮಡಿಕೇರಿ, ನ. ೧೦: ಕಳೆದ ೨೫ ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಂತ ಸ್ಥಿತಿಯಲ್ಲಿರುವ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ರೂ. ೩.೫೦
ಭೂದಾಖಲೆಯಲ್ಲಿ ಪಟ್ಟೆದಾರ ವಿಚಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಾಪೋಕ್ಲು, ನ. ೧೦: ಕೊಡಗು ಜಿಲ್ಲೆಯ ನಾಗರಿಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೆದಾರ ಸಮಸ್ಯೆಯ ಕುರಿತು ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು. ಕಳೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕರು