ರೋಟರಿ ವುಡ್ಸ್ನಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ ಮಡಿಕೇರಿ, ನ. ೯: ಸಾರ್ಥಕ ಬದುಕಿನ ಮುಖ್ಯ ಸಾರವಾಗಿರುವ ಸಾಮಾಜಿಕ ಸೇವಾ ಕಾರ್ಯಗಳಿಗೆ ವಿಶ್ವದಲ್ಲಿಯೇ ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ಹಿರಿಯ ಸಾಹಿತಿ, ಕಲಾವಿದ ಸುಬ್ರಾಯ ಸಂಪಾಜೆ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ವೀರಾಜಪೇಟೆ, ನ. ೯: ವೀರಾಜಪೇಟೆ ಪುರಸಭೆ ವ್ಯಾಪ್ತಿಯ ನೆಹರುನಗರ ವಾರ್ಡ್ನ ನೆಹರುನಗರ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಚಾಲನೆ ನೀಡಿದರು. ಶಾಸಕರು
ನದಿಗಳು ನೇರವಾಗಿ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ” ಕುಶಾಲನಗರ, ನ. ೯: ಜೀವನದಿ ಕಾವೇರಿ ಸೇರಿದಂತೆ ರಾಜ್ಯದ ಬಹುತೇಕ ನದಿಗಳು ನೇರವಾಗಿ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಳಗದ
ಸೋಮವಾರಪೇಟೆಯಲ್ಲಿ ಸುವರ್ಣ ಸಂಭ್ರಮ ಜೇಸೀ ಸಪ್ತಾಹಕ್ಕೆ ಚಾಲನೆ ಸೋಮವಾರಪೇಟೆ, ನ. ೯: ಇಲ್ಲಿನ ಪುಷ್ಪಗಿರಿ ಜೇ.ಸಿ.ಐ. ಸೋಮವಾರ ಪೇಟೆ ವತಿಯಿಂದ ಆಯೋಜಿಸಿರುವ ಸುವರ್ಣ ಸಂಭ್ರಮ ಜೇಸಿ ಸಪ್ತಾಹಕ್ಕೆ ಸ್ಥಳೀಯ ನಂಜಮ್ಮ ಸಮುದಾಯ ಭವನದಲ್ಲಿ ಚಾಲನೆ ನೀಡಲಾಯಿತು.
ಯುವನಿಧಿ ಯೋಜನೆ ಸ್ವಯಂ ಘೋಷಣೆ ಮಡಿಕೇರಿ, ನ. ೯: ಯೋಜನೆಗೆ ಈಗಾಗಲೇ ನೋಂದಾಯಿಸಿಕೊAಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ಪತ್ರಿ ತ್ರೆöÊಮಾಸಿಕದ ಬದಲಾಗಿ ಮಾಸಿಕವಾಗಿ ಮಾಡಿದರು. ನವೆಂಬರ್ ೨೦೨೫ ರ