ಶ್ರೀ ಬಸವೇಶ್ವರ ಶ್ರೀ ಶಿವಕುಮಾರ ಸ್ವಾಮೀಜಿ ಅಕ್ಕಮಹಾದೇವಿ ಜಯಂತಿ ಆಚರಣೆ ಸೋಮವಾರಪೇಟೆ, ಮೇ, ೫: ಇಲ್ಲಿನ ಶ್ರೀ ಬಸವೇಶ್ವರ ದೇವಾಲಯ ದಲ್ಲಿ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಕದಳಿ ವೇದಿಕೆ ವತಿಯಿಂದ ಶ್ರೀ ಬಸವೇಶ್ವರ, ಶ್ರೀ ಶಿವಕುಮಾರ ಸ್ವಾಮೀಜಿ
ವೈದ್ಯರ ಭರ್ತಿಗೆ ಸಚಿವರೊಂದಿಗೆ ಚರ್ಚೆ ಆರೋಗ್ಯ ರಕ್ಷಾ ಸಮಿತಿಯಲ್ಲಿ ಶಾಸಕ ಮಂತರ್ ಸೋಮವಾರಪೇಟೆ, ಮೇ ೫: ಸೋಮವಾರಪೇಟೆ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಆರೋಗ್ಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ
ಅಷ್ಟಬAಧ ಬ್ರಹ್ಮಕಲಶೋತ್ಸವ *ಗೋಣಿಕೊಪ್ಪ, ಮೇ ೫: ನವೀಕರಣಗೊಂಡ ಭಾಗಮಂಡಲ, ತಾವೂರೂ ಗ್ರಾಮದ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಮಡಿಕೇರಿ, ಮೇ. ೫: ಕೊಟ್ಟಮುಡಿ ಮತ್ತು ಆಝದ್ ನಗರದಿಂದ ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಯಾತ್ರಿಕರಿಗೆ ಕೊಟ್ಟಮುಡಿ ಜಮಾಅತ್ ವತಿಯಿಂದ ಮಸೀದಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕೊಟ್ಟಮುಡಿ ಜಮಾಅತ್
ಸಕಾರಾತ್ಮಕ ಚಿಂತನೆ ಮೈಗೂಡಿಸಿಕೊಳ್ಳಲು ಕ್ರೀಡೆ ಸಹಕಾರಿ ಮಂತರ್ ಗೌಡ ಸೋಮವಾರಪೇಟೆ, ಮೇ. ೫ : ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು, ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಿಸಿದರು. ಯಂಗ್ ಇಂಡಿಯನ್