ನಿಧನ ಕೊಡಗರಹಳ್ಳಿ ಗ್ರಾಮದ ಅಂದಗೋವೆ ನಿವಾಸಿ, ಚಿಕ್ಕಂಡ ಉತ್ತಪ್ಪ (೮೮) ಅವರು ತಾ. ೪ ರಂದು ನಿಧನರಾದರು. ಮೃತರು ಪತ್ನಿ ಹಾಗೂ ಏಳು ಪುತ್ರಿಯರು ಹಾಗೂ ಓರ್ವ ಪುತ್ರರನ್ನು
ವಿಠಲ ಸಾಲಿಯಾನ್ ನೇಮಕ ಕುಶಾಲನಗರ, ಮೇ ೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾಗಿದ್ದ ಲೀಲಾವತಿ ಅವರಿಗೆ ವರ್ಗಾವಣೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲೀಲಾವತಿ
ಪಂಚ ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬದಲಾವಣೆಯ ಬಿರುಗಾಳಿ ಮಡಿಕೇರಿ, ಮೇ ೪: ದೇಶದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಕಳೆದ ೧೫ ವರ್ಷಗಳಿಂದ ನಿರಂತರವಾಗಿ ಪಶ್ಚಿಮ ಬಂಗಾಳದ ಗದ್ದುಗೆ ಅಲಂಕರಿಸಿ
ಸ್ಥಳೀಯ ಸಂಸ್ಥೆಗಳು ಸರಕಾರಗಳಾಗಿ ಕೆಲಸ ಮಾಡಬೇಕು ಮಡಿಕೇರಿ, ಮೇ ೪; ಸ್ಥಳಿಯ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ನಗರಸಭೆ, ಪುರಸಭೆಗಳು ಸ್ಥಳೀಯ ಸರಕಾರಗಳಾಗಿ ಕೆಲಸ ಮಾಡುವದರೊಂದಿಗೆ ಬದಲಾವಣೆ ತರಬೇಕೆಂದು ರಾಜ್ಯ ವಿಕೇಂದ್ರೀಕರಣ
ಪ್ರವಾಸೋದ್ಯಮದಿಂದ ಪರಿಸರ ನಾಶವಾಗಬಾರದು ಸಂಸದ ರಾಜೀವ್ ಪ್ರತಾಪ್ ರೂಡಿ ಮಡಿಕೇರಿ, ಮೇ ೪: ಯಾವುದೇ ಪ್ರವಾಸೋದ್ಯಮ ಅಭಿವೃದ್ಧಿಯ ನೆಪದಲ್ಲಿ ಪರಿಸರ ನಾಶ ಮತ್ತು ಸಂಸ್ಕೃತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದು ಎಂದು ಸಂಸದ ರಾಜೀವ್ ಪ್ರತಾಪ್ ರೂಡಿ