ಡಾ ಮಂತರ್ಗೌಡ ಹುಟ್ಟುಹಬ್ಬಾಚರಣೆ ಐಗೂರು : ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಕಾಲೋನಿಯ ಶಾಲಾ
ಮಹಿಳಾ ಬರಹಗಾರರಿಗೆ ಪ್ರೋತ್ಸಾಹ ಅಗತ್ಯ ಶಾಸಕ ಡಾಮಂತರ್ ಗೌಡ ಮಡಿಕೇರಿ, ನ.೯ : ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡಬೇಕೆಂದು ಮಡಿಕೇರಿ ವಿಧಾನಸಭಾ
ಸಮರ್ಥ ಕನ್ನಡಿಗರು ಸಂಸ್ಥೆಯಿAದ ನಿಮ್ಮ ಪ್ರತಿಭೆ ನಮ್ಮ ವೇದಿಕೆ ಸಾಂಸ್ಕೃತಿಕ ಸ್ಪರ್ಧೆ ಮಡಿಕೇರಿ, ನ. ೯: ಸಾಹಿತ್ಯಕ್ಕೆ ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿಯಿದೆ ಎಂದು ವೈದ್ಯ, ಸಾಹಿತಿ ಡಾ. ನಡಿಬೈಲು ಉದಯಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಓಂಕಾರ ಸದನದಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ
ತೊರೆನೂರು ವಿರಕ್ತ ಮಠದಲ್ಲಿ ಶಿವಾನುಭವ ಗೋಷ್ಠಿ ಸನ್ಮಾನ ಕೂಡಿಗೆ, ನ. ೯ : ಬಸವಾದಿ ಶರಣರ ಸಮಾನತೆಯ ತತ್ವ ಹಾಗೂ ಮಾನವೀಯ ಮೌಲ್ಯಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿವೆ ಎಂದು ಕುಶಾಲನಗರ ಮೂಕಾಂಬಿಕಾ ಪ್ರೌಢಶಾಲಾ ಕನ್ನಡ ಭಾಷಾ
ಕನ್ನಡ ರಾಜ್ಯೋತ್ಸವ ಆಚರಣೆ ಮಡಿಕೇರಿ, ನ. ೯: ಗೋಣಿಕೊಪ್ಪ ಲಯನ್ಸ್ ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕೊಡಗು ಕನ್ನಡ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು