ಕಾವೇರಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ ಪೊನ್ನಂಪೇಟೆ, ಮೇ ೨೪: ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ಕಾವೇರಿ ಕಾಲೇಜು ಅಲ್ಯುಮಿನಿ ಅಸೋಸಿಯೇಷನ್ ಸಹಯೋಗದಲ್ಲಿ ದಿ. ಪುಚ್ಚಿಮಾಡ ತಿಮ್ಮಯ್ಯ, ದಿ.ಪುಚ್ಚಿಮಾಡ ಚೋಂದಮ್ಮ ತಿಮ್ಮಯ್ಯ ಹಾಗೂ ದಿ.
ಲಾರಿ ಸಹಿತ ಬೀಟೆ ಮರ ವಶ ಜಿಲ್ಲೆಯಿಂದ ಸಾಗಾಟ ಮೈಸೂರು, ಮೇ ೨೪: ಕೊಡಗು ಜಿಲ್ಲೆಯ ವೀರಾಜಪೇಟೆ ಅರಣ್ಯ ವಿಭಾಗದ ಪ್ರದೇಶಗಳಿಂದ ಬೀಟೆ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಜಾಲವೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು
ತೊರೆನೂರು ಗ್ರಾಮದಲ್ಲಿ ದೇವಿಯ ವಾರ್ಷಿಕ ಹಬ್ಬ ಕೂಡಿಗೆ, ಮೇ ೨೪: ತೊರೆನೂರು ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಹಾಗೂ ಶ್ರೀ ಚಿಕ್ಕಮ್ಮ ದೇವಿಯ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವ ಶುಕ್ರವಾರ ರಾತ್ರಿ ಶ್ರದ್ಧಾಭಕ್ತಿಯೊಂದಿಗೆ
ಕೊಡಗಿನಲ್ಲಿ ಮೊದಲ ಅಂಗಾAಗ ದಾನ ಮಾನವೀಯತೆ ಮೆರೆದ ಬಡ ಕುಟುಂಬ ಡಾಲು ಅವರ ಪತ್ನಿ ರಾಜೇಶ್ವರಿ (೪೩) ಅವರನ್ನು “ಶಕ್ತಿ” ಸಂಪರ್ಕಿಸಿದಾಗ ಡಾಲು ಅವರು ಪಿಟ್ಸ್ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ, ಡಾಲು ಅವರು ಕಿರಿಯ ವಯಸ್ಸಿನಿಂದಲೇ ಜಾನಪದ
ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸುಂಟಿಕೊಪ್ಪ ಸಜ್ಜು ಸುಂಟಿಕೊಪ್ಪ, ಮೇ.೨೩: ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ ೧೭ನೇ ಸಾಹಿತ್ಯ ಸಮ್ಮೇಳನವು ತಾ.೨೯ ಮತ್ತು ೩೦ ರಂದು ನಡೆಸಲು ಈಗಾಗಲೇ ಪೂರ್ವಸಿದ್ಧತೆಗಳು ನಡೆಯುತ್ತಿವೆ. ೨೦೧೫ರಲ್ಲಿ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ