ಅವೈಜ್ಞಾನಿಕ ಕಾಮಗಾರಿಗೆ ತಡೆಯೊಡ್ಡಿದ ಮಹಿಳೆ ಮಡಿಕೇರಿ, ನ. ೮: ಅವೈಜ್ಞಾನಿಕ ರಸ್ತೆ ಕಾಮಗಾರಿಯನ್ನು ವಿರೋಧಿಸಿ ಮಹಿಳೆಯೊಬ್ಬರು ಕಾರು ಅಡ್ಡಗಟ್ಟಿ ಕೆಲಸಕ್ಕೆ ತಡೆಯೊಡ್ಡಿದ ಘಟನೆ ನಗರದಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮಹಿಳೆಯ ಮನವೊಲಿಸಿದರಾದರೂ, ಜಗ್ಗದ
ಅಕ್ರಮ ಕಲ್ಲು ಗಣಿಗಾರಿಕೆ ಅಧಿಕಾರಿಗಳಿಂದ ಕಾಮಗಾರಿ ಸ್ಥಗಿತ ನಾಪೋಕ್ಲು, ನ.. ೮: ಕಕ್ಕಬೆ ಗ್ರಾಮ ಪಂಚಾಯಿತಿಯ ನಾಲಡಿ ಗ್ರಾಮದ ಹೊಳೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ
ನಾರಾಯಣ ಗುರು ಜಯಂತ್ಯೋತ್ಸವ ಮಡಿಕೇರಿ, ನ. ೮: ಬಿಲ್ಲವ ಸಮಾಜ ಸೇವಾ ಸಂಘ ಮಡಿಕೇರಿ ವತಿಯಿಂದ ನಗರದ ಬಾಲಭವನದಲ್ಲಿ ಸಂಘದ ಅಧ್ಯಕ್ಷೆ ಬಿ.ಎಸ್. ಲೀಲಾವತಿ ಅಧ್ಯಕ್ಷತೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಿಎನ್ಸಿ ಸತ್ಯಾಗ್ರº ಮಡಿಕೇರಿ, ನ. ೮: ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಸೇರಿದಂತೆ ವಿವಿಧ
ಸುವರ್ಣ ಸಂಭ್ರಮ ಪ್ರಯುಕ್ತ ಸನ್ಮಾನ ಮಡಿಕೇರಿ, ನ. ೮ : ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿ ವತಿಯಿಂದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಆವರಣದಲ್ಲಿ ೫೦ನೇ ವರ್ಷದ ಸುವರ್ಣ ಸಂಭ್ರಮದ