ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಧಾತ್ರಿ ಹೋಮ ಮಡಿಕೇರಿ, ನ. ೭: ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಧಾತ್ರಿ ಹೋಮ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಆರ್. ನಾಗೇಂದ್ರ
ಕರಾಟೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ *ಗೋಣಿಕೊಪ್ಪ, ನ. ೭: ಮೈಸೂರು ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟçಮಟ್ಟದ ಶೀಟಾರಿಯೋ ಕರಾಟೆ ಚಾಂಪಿಯನ್‌ನಲ್ಲಿ ಕೊಡಗಿನ ಕ್ರೀಡಾಪಟುಗಳು ಚಿನ್ನದ ಪದಕ ಗಳಿಸುವ ಮೂಲಕ ರಾಷ್ಟçಮಟ್ಟಕ್ಕೆ
ಕಾಡಾನೆಗಳ ದಾಂಧಲೆ ಕೃಷಿ ಫಸಲು ನಾಶ ಸಿದ್ದಾಪುರ, ನ. ೭: ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿ ಕೃಷಿ ಫಸಲು ನಾಶಗೊಳಿಸಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಬೆಳೆಗಾರರು ತಿಳಿಸಿದ್ದಾರೆ. ತಿತಿಮತಿ
ರೋಟರಿ ಕ್ಲಬ್ನ ಸಮಾಜಮುಖಿ ಕಾರ್ಯಕ್ರಮಗಳು ನಿರಂತರ ಅವಲೋಕನದಲ್ಲಿರಬೇಕು ಪಿಕೆ ರಾಮಕೃಷ್ಣ ಶನಿವಾರಸಂತೆ: ನ. ೭: ರೋಟರಿ ಕ್ಲಬ್‌ನ ಸಮಾಜಮುಖಿ ಕಾರ್ಯಕ್ರಮಗಳು ನಿರಂತರ ಅವಲೋಕನದಲ್ಲಿದ್ದು ಮುಂದುವರೆಯಬೇಕು. ಸೇವೆಗಾಗಿ ಭಾರತದ ರೋಟರಿ ಕ್ಲಬ್ ವಿಶ್ವದಲ್ಲಿ ಅತಿಹೆಚ್ಚು ಹಣ ತೊಡಗಿಸುವ ದೇಶ ಎಂಬ
ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ವಿಮೆ ಘೋಷಣೆ ವಸತಿ ಸೌಕರ್ಯಕ್ಕೆ ಜಾಗ ಮೀಸಲು ಗೋಣಿಕೊಪ್ಪಲು, ನ. ೭: ಇದೇ ಮೊದಲ ಬಾರಿಗೆ ಪೊನ್ನಂಪೇಟೆ, ವೀರಾಜಪೇಟೆ ತಾಲೂಕಿನ ಗ್ರಾ.ಪಂ. ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರೊಂದಿಗೆ ಅಧಿಕಾರಿಗಳ