ಗೊಲ್ಲ ಸಮಾಜದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನಾಪೋಕ್ಲು, ಮೇ ೨೩: ಸಂಘಟನೆಯನ್ನು ಬಲಪಡಿಸಲು ಎಲ್ಲರ ಸಹಭಾಗಿತ್ವ ಮುಖ್ಯ ಎಂದು ಬೆಸ್ಕಾಂ ನಿವೃತ್ತ ಹಿರಿಯ ಲೆಕ್ಕಾಧಿಕಾರಿ ಬಿದ್ದಿಯಂಡ ನಂದ ಕರೆ ನೀಡಿದರು. ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ
ಚೆನ್ನೆöÊಯಲ್ಲಿ ಜನರಲ್ ಕಾರ್ಯಪ್ಪ ಶಾಲೆ ಉದ್ಘಾಟನೆ ಮಡಿಕೇರಿ, ಮೇ ೨೩ : ತಮಿಳುನಾಡಿನ ಚೆನ್ನೆöÊಯಲ್ಲಿ ಕೊಡಗಿನವರಾದ ವೀರ ಸೇನಾನಿ ಫೀಲ್ಡ್ ಮಾರ್ಷಲ್ ಖ್ಯಾತಿಯ ಜನರಲ್ ಕಾರ್ಯಪ್ಪ ಅವರ ಹೆಸರಿನಲ್ಲಿ ಶಾಲೆಯೊಂದನ್ನು ಪ್ರಾರಂಭಿಸಲಾಗಿದೆ. ಅಲ್ಲಿ ಚಾರಿಟೇಬಲ್
ಅಸಭ್ಯ ವರ್ತನೆ ತೋರಿದರೆ ಕಾನೂನು ಕ್ರಮ ಮಡಿಕೇರಿ, ಮೇ ೨೩: ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ತಾ. ೨೮ ರಂದು ನಡೆಯಲಿರುವ ಬೇಡು ಹಬ್ಬದ ಸಂದರ್ಭ ಜಿಲ್ಲೆಯ
ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ವಿಶ್ವ ಜೇನುನೊಣ ದಿನಾಚರಣೆ ಪೊನ್ನಂಪೇಟೆ, ಮೇ ೨೩: ಮಂಡ್ಯ ಕೃಷಿ ವಿಶ್ವವಿದ್ಯಾಲಯ, ಮಡಿಕೇರಿ ವಿಸ್ತರಣಾ ಶಿಕ್ಷಣ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ರೇನ್ ಫಾರೆಸ್ಟ್ ಅಲೈನ್ಸ್ ಮತ್ತು ಭೈಫ್ ಸಬಲ ಯೋಜನೆಗಳ ಸಂಯುಕ್ತ
ಸಾಹಿತ್ಯಾಸಕ್ತರಿಗೆ ಪೂರಕ ವಾತಾವರಣದಿಂದ ಕೊಡಗಿನಲ್ಲಿ ಸಾಹಿತ್ಯ ಶ್ರೀಮಂತ ಸುAಟಿಕೊಪ್ಪ, ಮೇ ೨೩: ಸಾಹಿತ್ಯಾಸಕ್ತರಿಗೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ ರೀತಿಯಲ್ಲಿ ಪ್ರೋತ್ಸಾಹದಾಯಕ ವಾತಾವರಣ ಇದೆ. ಹೀಗಾಗಿಯೇ ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿ ಇದೆ ಎಂದು ಕೊಡಗು