ಐಗೂರಿನಲ್ಲಿ ಬೀದಿ ನಾಯಿಗಳ ಕಾಟ ಗ್ರಾಮಸಭೆಯಲ್ಲಿ ಚರ್ಚೆ ಐಗೂರು, ಜ. ೧೮: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಜೊತೆ ಸಾಕು ನಾಯಿಗಳಿಂದಲೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಯದ ನೆರಳಲ್ಲಿ ಕಾಲ ಕಳೆಯುತ್ತಿದ್ದಾರೆ ಎಂಬುದಾಗಿ
ಮದೆನಾಡು ಬಿಜಿಎಸ್ ಶಾಲಾ ವಾರ್ಷಿಕೋತ್ಸವ ಮಡಿಕೇರಿ, ಜ. ೧೮: ಮದೆನಾಡು ಬಿಜಿಎಸ್ ಶಾಲಾ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಸಮಾರಂಭದ ಸಾನಿಧ್ಯವನ್ನು ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ವಹಿಸಿದ್ದರು. ಸಮಾರಂಭದ ಉದ್ಘಾಟನಾ ಕಾರ್ಯಕ್ರಮವನ್ನು
ರಸ್ತೆ ಸುರಕ್ಷತಾ ಸಪ್ತಾಹ ಕಾನೂನು ಅರಿವು ಕೂಡಿಗೆ, ಜ. ೧೮: ರಾಷ್ಟಿçÃಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ
ದೇವಾಲಯ ಆವರಣ ಸ್ವಚ್ಛತಾ ಕಾರ್ಯ ವೀರಾಜಪೇಟೆ, ಜ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ - ಬಿ.ಸಿ. ಟ್ರಸ್ಟ್, ವೀರಾಜಪೇಟೆಯ ಮಾಯಮುಡಿ ವಲಯ ಹಾಗೂ ಕಾರ್ಯಕ್ಷೇತ್ರದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಧರ್ಮಸ್ಥಳ ಸಂಘದಿAದ ಸ್ವಚ್ಛತೆ ಮುಳ್ಳೂರು, ಜ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ್ಧ ಯೋಜನೆ - ಬಿಸಿ ಟ್ರಸ್ಟ್ ಸೋಮವಾರಪೇಟೆ ನಂದಿಗುAದ ವಲಯದ ವತಿಯಿಂದ ಬೆಸೂರು-ಕೂಡ್ಲೂರು ಕಾರ್ಯಕ್ಷೇತ್ರದ ದೊಡ್ಡಭಂಡಾರ ಗ್ರಾಮದ ಶ್ರೀ