ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಾಪೋಕ್ಲು, ಜ. ೧೮: ಇಲ್ಲಿಗೆ ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಗೋಣಿಕೊಪ್ಪಲಿನ ಓಜಸ್ವಿ ಫೌಂಡೇಶನ್ ವತಿಯಿಂದ “ಅಡಿಚಿಜಿಣ ಚಿ ಖesume ಖಿhಚಿಣ ಒಚಿಞes ಚಿಟಿ Imಠಿಚಿಛಿಣ”
ದೈವ ನಿಂದನೆ ವಿರುದ್ಧ ಕ್ರಮಕ್ಕೆ ಒತ್ತಾಯ ಮಡಿಕೇರಿ, ಜ. ೧೮: ದೈವ ನಿಂದನೆ, ಅವಮಾನ, ಅಪಹಾಸ್ಯ, ಕಾರ್ಯಕ್ರಮಗಳಲ್ಲಿ ದೈವ ನರ್ತನಗಳ ಬಳಕೆಯನ್ನು ತೀವ್ರವಾಗಿ ವಿರೋಧಿಸಲಾಗುವುದು ಮತ್ತು ಇದರ ವಿರುದ್ಧ ಸರಕಾರದ ಮಟ್ಟದಲ್ಲಿ ಕ್ರಮಕ್ಕಾಗಿ ಒತ್ತಾಯಿಸಲಾಗುವುದು
ಸಾರ್ವಜನಿಕ ಕುಂದುಕೊರತೆ ಸಭೆ ಸೋಮವಾರಪೇಟೆ, ಜ. ೧೮: ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಯಿತು. ವಿವಿಧ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಿದರು. ಜಾಗದ ದುರಸ್ತಿ,
ಇಂದು ಕ್ಯಾಮರಾ ಕಾರ್ಯಾಗಾರ ಕುಶಾಲನಗರ, ಜ. ೧೮: ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ತಾ. ೧೯ ರಂದು ಕ್ಯಾಮರಾ ಕಾರ್ಯಾಗಾರ ಮತ್ತು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಪರ್ಪಲ್
ಜೇನುಕುರುಬ ಕೊರಗ ಸಮುದಾಯಗಳ ನಿಗಮ ಸ್ಥಾಪನೆಗೆ ಆಗ್ರಹ ಕಣಿವೆ, ಜ. ೧೮: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ತೀವ್ರ ಕಡೆಗಣನೆಗೆ ತುತ್ತಾಗಿರುವ ಜೇನು ಕುರುಬ ಹಾಗೂ ಕೊರಗ ಸಮುದಾಯಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮ ಮಂಡಳಿ ರಚಿಸಬೇಕೆಂದು