ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಮುಳ್ಳೂರು, ನ. ೫ : ಸಮೀಪದ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಗೋಪಾಲಪುರ ಜಂಕ್ಷನ್‌ನಲ್ಲಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ರೋಟರಿ ಕ್ಲಬ್ ಜಿಲ್ಲಾ ರಾಜ್ಯಪಾಲ ಪಿ.ಕೆ.
ಓದಿನಿಂದ ವ್ಯಕ್ತಿತ್ವ ವಿಕಸನ ಸಾಧ್ಯ’ ಐಗೂರು, ನ. ೫: ಗ್ರಂಥಾಲಯವು ಜ್ಞಾನದ ಭಂಡಾರವಾಗಿದ್ದು ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಭೇಟಿ ನೀಡಿ ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಿ ಎಂದು ಐಗೂರಿನ ಗ್ರಂಥಪಾಲಕ ಮೊಣ್ಣಪ್ಪ ತಿಳಿಸಿದರು. ಕಾಜೂರು ಶಾಲೆ
ಪಾಲಿಬೆಟ್ಟದಲ್ಲಿ ರಕ್ತದಾನ ಶಿಬಿರ ೨೭ ಯೂನಿಟ್ ಸಂಗ್ರÀº ಪಾಲಿಬೆಟ್ಟ, ನ. ೫: ಮಣ್ಣಲ್ಲಿ ಮಣ್ಣಾಗುವ ದೇಹದ ಬಗ್ಗೆ ವ್ಯಾಮೋಹ ಬಿಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಾಲಿಬೆಟ್ಟ ಸರ್ಕಾರಿ
ಶ್ರೀ ವಿಘ್ನೇಶ್ವರ ಕಾಲೇಜಿನ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಮುಳ್ಳೂರು, ನ. ೫: ಕಳೆದ ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಶನಿವಾರಸಂತೆ ಶ್ರೀ ವಿಘ್ನೇಶ್ವರ ಬಾಲಕಿಯರ ಪ್ರೌಢ ಶಾಲಾ ವಿಭಾಗ ಮತ್ತು
ಶ್ರಮದಿಂದ ಮಾತ್ರ ಸಾಧನೆ ಸಾಧ್ಯ ಕುಶಾಲನಗರ, ನ. ೫: ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕಲಾರಂಭ ೨೦೨೫ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್.