ಹಾಕತ್ತೂರಿನಲ್ಲಿ ಮುಅಲ್ಲಿಂ ಮೆಹರ್ ಜಾನ್ ಮೂರ್ನಾಡು ರೇಂಜ್ ಚಾಂಪಿಯನ್ ಚೆಯ್ಯAಡಾಣೆ, ನ. ೪: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್ ಜೆಎಂ) ಕೊಡಗು ಜಿಲ್ಲಾ ಸಮಿತಿಯ ವತಿಯಿಂದ “ಅರಳಿದ ಸಾಹಿತ್ಯ ಬೆಳಗಿದ ಸಮಾಜ”ಎಂಬ ಧ್ಯೇಯ ವಾಕ್ಯದಲ್ಲಿ ಮುಅಲ್ಲಿಂ ಮೆಹರ್
ಕರವೇ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯೆ ಮಡಿಕೇರಿ, ನ. ೪: ಕರ್ನಾಟಕ ರಕ್ಷಣಾ ವೇದಿಕೆ (ಹೆಚ್. ಶಿವರಾಮೇಗೌಡ ಬಣ) ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಬಿ.ಎ. ದಿನೇಶ್ ಶೆಟ್ಟಿ ಆಯ್ಕೆಗೊಂಡಿದ್ದಾರೆ ಎಂದು ನಗರದ ಪತ್ರಿಕಾ ಭವನದಲ್ಲಿ
ರಾಷ್ಟಿçÃಯ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಪದಕ ವೀರಾಜಪೇಟೆ, ನ. ೪: ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ಮೈಸೂರಿನ ವಿ.ಎನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ನಡೆದ ಐದನೇ ರಾಷ್ಟಿçÃಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವೀರಾಜಪೇಟೆಯ
ಶಿಶುಕಲ್ಯಾಣ ಸಂಸ್ಥೆಗೆ ಸಿಸಿ ಕ್ಯಾಮರ ಕೊಡುಗೆ ಮಡಿಕೇರಿ, ನ. ೪: ರೋಟರಿ ವುಡ್ಸ್ ವತಿಯಿಂದ ಮಡಿಕೇರಿಯ ಕೊಡಗು ಶಿಶುಕಲ್ಯಾಣ ಸಂಸ್ಥೆಗೆ ೬ ಸಿಸಿ ಕ್ಯಾಮರಗಳನ್ನು ಕೊಡುಗೆಯಾಗಿ ನೀಡಲಾಯಿತು. ಶಿಶುಕಲ್ಯಾಣ ಸಂಸ್ಥೆಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ
ಮುಲಾಖಾತ್ ಸಂಗಮ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ನ. ೪: ಸಮಸ್ತ ೧೦೦ನೇ ವಾರ್ಷಿಕ ಅಂತರರಾಷ್ಟಿçÃಯ ಮಹಾಸಮ್ಮೇಳನದ ಪ್ರಯುಕ್ತ ನಡೆಸಲ್ಪಡುವ ಕೊಡಗು ಜಿಲ್ಲಾ ಸಮ್ಮೇಳನದ ಪ್ರಚಾರ ಕಾರ್ಯಕ್ರಮಕ್ಕೆ ಎಸ್‌ಕೆಎಸ್‌ಎಸ್‌ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ