ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ ಮಡಿಕೇರಿ, ಜ. ೧೭: ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಆಗುವ ಕುಂಡಾಮೇಸ್ತಿçà ಮತ್ತು ಕೂಟುಹೊಳೆಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ
ನಲ್ಲೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿ ಪೊನ್ನಂಪೇಟೆ, ಜ. ೧೭: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವರೆದಿದ್ದು, ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದಾದಾ ಸೋಮಯ್ಯ ಎಂಬವರಿಗೆ
ತಾಲೂಕಿನಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷಾ ಮಾರ್ಗದರ್ಶನ ಮಡಿಕೇರಿ, ಜ. ೧೭: ಮಡಿಕೇರಿ ತಾಲೂಕಿನಾದ್ಯಂತ ಸುಮಾರು ೧೬೦೦ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರೋಟರಿ ಮಿಸ್ಟಿಹಿಲ್ಸ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದೊಂದಿಗೆ ಎರಡು ದಿನಗಳ ವಿದ್ಯಾರ್ಥಿಗಳ ಪ್ರೇರಣಾ ಮತ್ತು
ಬಿಲ್ಲವ ಸಮಾಜದಿಂದ ಪ್ರತಿಭಾ ಪುರಸ್ಕಾರ ಸನ್ಮಾನ ಮಡಿಕೇರಿ, ಜ. ೧೭: ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ತಾ.೧೮ ರಂದು (ಇಂದು) ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ
ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಗಮನ ಸೆಳೆದ ಜನಪದ ಕಲಾಪ್ರಕಾರಗಳು ಮಡಿಕೇರಿ, ಜ. ೧೭: ಯಕ್ಷಗಾನ, ಡೊಳ್ಳುಕುಣಿತ, ಪೂಜಾಕುಣಿತ, ಜಾನಪದ ಗಾಯನ, ಭರತನಾಟ್ಯ, ಸುಗಮ ಸಂಗೀತ ಹೀಗೆ ಹಲವು ಕಲೆಗಳು ನಾಡನ್ನು ಪ್ರತಿಬಿಂಬಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವಂತಾಗಬೇಕು; ಜೊತೆಗೆ