ಶ್ರೀ ಗುರುಭ್ಯೋ ಮುನೀಶ್ವರ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಮಡಿಕೇರಿ, ಏ.೨೭: ನಗರದ ರಾಜದರ್ಶನ್ ಹೊಟೇಲ್ ಹಿಂಬದಿಯ ರಸ್ತೆಯಲ್ಲಿ ನೆಲೆಕಂಡಿರುವ ಶತಮಾನಗಳಿಂದ ದೈವಾರಾಧನೆಯಲ್ಲಿ ತೊಡಗಿಸಲ್ಪಟ್ಟಿರುವ ಶ್ರೀ ಗುರುಭ್ಯೋ ಮುನೀಶ್ವರ ದೇವಾಲಯದ ಪುನರ್ ಪ್ರತಿಷ್ಠಾ ಬ್ರಹ್ಮಕಲಶ ಕಾರ್ಯಕ್ರಮಗಳು ತಾ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ೆÆÃಮವಾರಪೇಟೆ, ಏ. ೨೭: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಲಕ್ಷö್ಯ ವಹಿಸಿದ್ದು, ತಕ್ಷಣ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ
ಜಿಲ್ಲಾ ಜಾಗೃತಿ ಸಮಿತಿಗೆ ಆಯ್ಕೆ ಮಡಿಕೇರಿ. ಏ. ೨೭ : ಕರ್ನಾಟಕ ಸರಕಾರದ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದಿಂದ ರಚಿಸಲ್ಪಟ್ಟಿರುವ ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಭೆಯು ಜಿಲ್ಲಾ ಸಂಚಾಲಕ
ಹುಲಿ ದಾಳಿಗೆ ಹಸು ಬಲಿ ಹೆದ್ದಾರಿ ತಡೆದು ಪ್ರತಿಭಟನೆ ಮಡಿಕೇರಿ, ಏ. ೨೭: ಗೋಣಿಕೊಪ್ಪ-ಮೈಸೂರು ರಾಜ್ಯ ಹೆದ್ದಾರಿ ನಡುವಿನ ಪಂಚವಳ್ಳಿ ಬಳಿ ಹುಲಿ ದಾಳಿಗೆ ಹಸು ಬಲಿಯಾದ ಹಿನ್ನೆಲೆ ಸ್ಥಳೀಯರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರೌಡ್ ಅಚೀವರ್’ ರಾಜ್ಯ ಪ್ರಶಸ್ತಿ ಮಡಿಕೇರಿ, ಏ.೨೭: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಎನ್.ಸಿ.ಸಿ ಅಧಿಕಾರಿಗಳಾದ ಹಾಗೂ ಪ್ರಾಂಶುಪಾಲರೂ ಆಗಿರುವ ಮೇಜರ್. ಪ್ರೋ. ರಾಘವ ಬಿ ಮತ್ತು ಎನ್.ಸಿ.ಸಿ ಕೆಡೆಟ್