ಮಲೆಯ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಡಿಕೇರಿ, ಜ. ೧೬: ಕೊಡಗು ಜಿಲ್ಲಾ ಮಲೆಯ ಸಮಾಜದ ನೂತನ ಅಧ್ಯಕ್ಷರಾಗಿ ಎಂ.ಕೆ. ಅಶೋಕ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ಆಡಳಿತ ಮಂಡಳಿಗೆ ನೂತನ
ಭತ್ತದ ಹೊಟ್ಟಿನಡಿ ಬೀಟಿಮರ ಸಾಗಾಟ ಬಂಧನ ಮಡಿಕೇರಿ, ಜ. ೧೬: ವಾಹನವೊಂದರಲ್ಲಿ ಭತ್ತದ ಹೊಟ್ಟಿನಡಿ ಬೀಟಿಮರದ ನಾಟಾಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಸಂಪಾಜೆ ಅರಣ್ಯ ತನಿಖಾ ಠಾಣೆ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಕೃತ್ಯಕ್ಕೆ ಸಂಬAಧಿಸಿದAತೆ ಓರ್ವನನ್ನು
ನಾಳೆ ಪತ್ರಕರ್ತರ ಸಂಕ್ರಾAತಿ ಕ್ರಿಕೆಟ್ ಸಂಭ್ರಮ ಮಡಿಕೇರಿ, ಜ. ೧೬: ಕೊಡಗು ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕ್ಷೇಮ ನಿಧಿಯನ್ನು ಕ್ರೋಢೀಕರಿಸುವ ಮಹತ್ವದ ಚಿಂತನೆಗಳ ಹಿನ್ನೆಲೆಯಲ್ಲಿ ಕೊಡಗು ಪತ್ರಕರ್ತರ ಸಂಘ ಮತ್ತು
ಸಂಸ್ಕೃತಿ ಉಳಿದಿರುವುದು ಗ್ರಾಮಗಳಿಂದ ಯದುವೀರ್ ಶನಿವಾರಸಂತೆ, ಜ. ೧೬: ಬೆಂಬಳೂರು ಗ್ರಾಮದ ಶ್ರೀಬಾಣಂತಮ್ಮ ದೇವಿ-ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೋತ್ಸವದ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡರು. ನಂತರ
ಓಂಕಾರೇಶ್ವರನಿಗೆ ಬೆಳ್ಳಿಯ ನಾಗರೂಪ ಅರ್ಪಣೆ ಮಡಿಕೇರಿ, ಜ. ೧೬; ನಗರದ ಐತಿಹಾಸಿಕ ಹಿನ್ನೆಲೆಯಿರುವ ಶ್ರೀ ಓಂಕಾರೇಶ್ವರ ಸನ್ನಿಧಿಯ ಶಿವಲಿಂಗಕ್ಕೆ ಬೆಳ್ಳಿಯ ನಾಗರೂಪವನ್ನು ಭಕ್ತರು ಸಮರ್ಪಣೆ ಮಾಡಿದ್ದಾರೆ. ಈ ಹಿಂದೆ ಚೆನ್ನೆöÊ ಮೂಲದ ಭಕ್ತರಾದ