ನಿರಂತರವಾಗಿ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕು ಕುಶಾಲನಗರ, ಅ. ೧೧: ನಿರಂತರವಾಗಿ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕಾಗಿದೆ ಎಂದು ಕುಶಾಲನಗರ ತಹಶೀಲ್ದಾರ್ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿಯ ತಾಲೂಕು ಅಧ್ಯಕ್ಷರು
ಕರ್ನಾಟಕದ ಅಭಿವೃದ್ಧಿಗೆ ಕನ್ನಡಿಗರೆಲ್ಲರೂ ಕೈಜೋಡಿಸಿ ತಹಶೀಲ್ದಾರ್ ಕೃಷ್ಣಮೂರ್ತಿ ಕರೆ ಸೋಮವಾರಪೇಟೆ, ನ. ೧: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯ ಸಂಕಲ್ಪ ತೊಡುವುದರೊಂದಿಗೆ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕ್ನನಡಿಗರೆಲ್ಲರೂ ಕೈಜೋಡಿಸಬೇಕೆಂದು ತಾಲೂಕು ತಹಶೀಲ್ದಾರ್ ಹಾಗೂ ರಾಷ್ಟಿçÃಯ
ಪೊನ್ನಂಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಕನ್ನಡಾಭಿಮಾನ ಮೆರೆದರೆ ಮಾತ್ರ ಕನ್ನಡ ಬೆಳವಣಿಗೆ ಪೊನ್ನಂಪೇಟೆ, ನ. ೧: ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಪೊನ್ನಂಪೇಟೆ ತಾಲೂಕು ಆಡಳಿತ ವತಿಯಿಂದ ಪೊನ್ನಂಪೇಟೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪೊನ್ನಂಪೇಟೆ ಶ್ರೀ
ಕೊಳಕುಮಂಡಲ ಹಾವು ಸೆರೆ ವೀರಾಜಪೇಟೆ, ನ. ೧: ವೀರಾಜಪೇಟೆಯ ಸಿಲ್ವ ನಗರದಲ್ಲಿ ಜನನಿಬಿಡ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಕೊಳಕು ಮಂಡಲ ಹಾವನ್ನು ವೀರಾಜಪೇಟೆಯ ಸತೀಶ್ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ವೀರಾಜಪೇಟೆ, ನ. ೧: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಸ್.ಎಂ.ಎಸ್. ಕಾಲೇಜು ಅರಮೇರಿಯ ವಿದ್ಯಾರ್ಥಿ ದ್ವಿತೀಯ ವಾಣಿಜ್ಯ ವಿಭಾಗದ ಸುಫಿಯನ್ ಶಾಹುಲ್ ಭಾರದ ಗುಂಡು