ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ ವೀರಾಜಪೇಟೆ, ಜು. ೨೨: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ, ಜನಗಣತಿ ಹಾಗೂ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆಯಿಂದ ಮಹಿಳಾ ಮೀಸಲಾತಿಯನ್ನು ಬೇರ್ಪಡಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ
ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಮಡಿಕೇರಿ, ಜು. ೨೨: ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಗೆ ಅಕ್ಕಪಡೆ ಸಿಬ್ಬಂದಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ ಭೇಟಿ ನೀಡಿ
ನಾಯಿಯನ್ನು ಎಳೆದೊಯ್ದ ಚಿರತೆ ಮುಳ್ಳೂರು, ಜು. ೨೨: ಶನಿವಾರಸಂತೆ ಹೋಬಳಿಯಲ್ಲಿ ಕಾಡಾನೆ ಹಾವಳಿಯ ಜೊತೆಯಲ್ಲಿ ಕೆಲವು ದಿನಗಳಿಂದ ಚಿರತೆ ಹಾವಳಿಯೂ ಹೆಚ್ಚಾಗಿದೆ. ಶನಿವಾರಸಂತೆ ವ್ಯಾಪ್ತಿಯ ದುಂಡಳ್ಳಿ ಮುಂತಾದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದರೆ,
ಜಿಲ್ಲೆಯಲ್ಲಿ ಈ ವರ್ಷ ೨೯ ಡೆಂಗ್ಯೂ ಪ್ರಕರಣಗಳು ೩೮೭೪ ನಾಯಿ ಕಡಿತ ಪ್ರಕರಣಗಳು ಮಡಿಕೇರಿ, ಜು. ೨೨: ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ, ೧,೬೩೪ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೨೯ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು, ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ರಾಷ್ಟಿçÃಯ ರೇಬೀಸ್ ನಿಯಂತ್ರಣ
ದೆಹಲಿ ಹೋರಾಟದ ವಿದ್ಯಮಾನಗಳು ನವದೆಹಲಿ, ಜು. ೨೨: ನೀಟ್ ಅಕ್ರಮಕ್ಕೆ ಸಂಬAಧಿಸಿದAತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ