೨೧ ದಿನ ಪೂರೈಸಿದ ನಿವೇಶನ ರಹಿತರ ಹೋರಾಟ ಸೋಮವಾರಪೇಟೆ, ಮೇ ೨೨: ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ತಾಲೂಕಿನ ಕುಂಬೂರು ಗ್ರಾಮದಲ್ಲಿ ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ
ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಶಾಸಕ ಮಂತರ್ ಕೂಡಿಗೆ, ಮೇ.೨೨: ಗ್ರಾಮೀಣ ಕ್ರೀಡಾ ಸಂಸ್ಕೃತಿಯು ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆ ಒದಗಿಸುತ್ತವೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಗ್ರಾಮೀಣ ಕ್ರೀಡಾ ಪ್ರತಿಭೆ ಹಾಗೂ ಕ್ರೀಡಾ ಸಂಸ್ಕೃತಿಯನ್ನು
ಯುವ ವೈಭವ ಕಾರ್ಯಕ್ರಮದಲ್ಲಿ ಕಾಲೇಜಿಗೆ ಪ್ರಶಸ್ತಿ ಪೊನ್ನಂಪೇಟೆ, ಮೇ. ೨೨:ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರದಲ್ಲಿ ನಡೆದ ವಿಶ್ವ ವಿದ್ಯಾನಿಲಯ ಮಟ್ಟದ ಯುವ ವೈಭವ ಕಾರ್ಯಕ್ರಮ ದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ೮೦ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ
ಸಜ್ಜಳ್ಳಿ ಹಾಡಿಯಲ್ಲಿ ಪ್ರಧಾನ ಮಂತ್ರಿ ಜನ್ ಮನ್ ಕಾರ್ಯಕ್ರಮ ಐಗೂರು, ಮೇ ೨೨: ಕೇಂದ್ರ ಬುಡಕಟ್ಟು ಸಚಿವಾಲಯ ಮತ್ತು ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ-ಬೆಂಗಳೂರು ಹಾಗೂ ಸೋಮವಾರಪೇಟೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ
ಮುಂಗಾರು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಲು ಸೂಚನೆ ಮಡಿಕೇರಿ, ಮೇ ೨೨: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ, ತೆಂಗಿನ ಚಿಪ್ಪು, ಟೈರು, ಹೂಕುಂಡದಲ್ಲಿ ನೀರು ನಿಲ್ಲದಂತೆ ಗಮನ ಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು