ವಲಸೆ ಕಾರ್ಮಿಕರ ಮಾಹಿತಿ ನೀಡಲು ಸೂಚನೆ ಸುಂಟಿಕೊಪ್ಪ, ಜ. ೧೨: ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುತ್ತ ಮುತ್ತಲಿನ ಕಾಫಿ ತೋಟಗಳ ಮಾಲೀಕರಿಗೆ ಹೊರ ರಾಜ್ಯಗಳಿಂದ ಆಗಮಿಸಿರುವ ವಲಸೆ ಕೂಲಿ ಕಾರ್ಮಿಕರನ್ನು ತೋಟದ ಲೈನ್‌ಮನೆಗಳಲ್ಲಿ ಇರಿಸಿಕೊಂಡಿದ್ದಲ್ಲಿ
ಕಲಾಭವನಕ್ಕೆ ತಾ ೧೪ ರಂದು ಭೂಮಿಪೂಜೆ ಮಡಿಕೇರಿ, ಜ. ೧೨: ದೇವರಕೊಲ್ಲಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನೂತನವಾಗಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಭವನಕ್ಕೆ ಭೂಮಿಪೂಜೆ ಮತ್ತು ಮಕರ ಸಂಕ್ರಾAತಿ ಪೂಜಾಮಹೋತ್ಸವ ತಾ. ೧೪ ರಂದು
ಇಂದು ತರಬೇತಿ ಕಾರ್ಯಕ್ರಮ ಮಡಿಕೇರಿ, ಜ.೧೨: ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರಕ್ಕೆ ಪಾವತಿಸಬೇಕಾದ ಶುಲ್ಕವನ್ನು ಡಿಜಿಟಲ್ ಇ-ಸ್ಟಾಂಪ್ ಮೂಲಕ ಪಾವತಿ ಮಾಡುವಂತಹ ಅಪ್ಲಿಕೇಶನ್ ಅನ್ನು ಹೊಸದಾಗಿ ಪರಿಚಯಿಸಿದೆ. ಈ ಅಪ್ಲಿಕೇಶನ್
ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವಕ್ಕೆ ಇಂದು ಚಾಲನೆ ಸೋಮವಾರಪೇಟೆ, ಜ. ೧೨: ಸಮೀಪದ ಶಾಂತಳ್ಳಿ ಗ್ರಾಮದಲ್ಲಿರುವ, ಚೋಳರ ಕಾಲದ ಐತಿಹ್ಯ ಹೊಂದಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ ೬೭ನೇ ವರ್ಷದ ವಾರ್ಷಿಕ ಜಾತ್ರೋತ್ಸವಕ್ಕೆ
ನೇತಾಜಿ ಜನ್ಮ ದಿನಾಚರಣೆ ಮಡಿಕೇರಿ, ಜ.೧೨: ತಾಳತ್ತಮನೆ ನೇತಾಜಿ ಯುವಕ ಮಂಡಲ ಹಾಗೂ ಯುವತಿ ಮಂಡಳಿ ವತಿಯಿಂದ ಮೈ ಭಾರತ್, ಕೊಡಗು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು