ರೈತರ ಜಾಗ ಉಳಿವಿಗಾಗಿ ಸೋಮವಾರಪೇಟೆಯಲ್ಲಿ ಬೃಹತ್ ಜಾಗೃತಿ ಸಮಾವೇಶ ಸೋಮವಾರಪೇಟೆ, ಅ. ೩೧: ಹಲವಾರು ದಶಕಗಳಿಂದ ರೈತರು ಬದುಕು ಕಟ್ಟಿಕೊಂಡಿರುವ ಜಾಗವನ್ನು ಸರ್ಕಾರ ಹಾಗೂ ಅರಣ್ಯ ಇಲಾಖೆ ಏಕಾಏಕಿ ಅರಣ್ಯವೆಂದು ಘೋಷಿಸಿ, ರೈತರನ್ನು ಬೀದಿಪಾಲು ಮಾಡಲು ಹೊರಟಿದೆ
ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಆನ್ಸ್ ಫೆಸ್ಟ್ ವೀರಾಜಪೇಟೆ, ಅ. ೩೧: ವಿದ್ಯಾಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮಾತ್ರವಲ್ಲದೆ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ
ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ವೀರಾಜಪೇಟೆ, ಅ. ೩೧: ವಿದ್ಯಾಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮಾತ್ರವಲ್ಲದೆ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ
ಕೊಡವ ಸಮಾಜ ಒಕ್ಕೂಟದ ಬೆಳ್ಳಿ ಹಬ್ಬ ಸಿಎಂ ಪಾಲ್ಗೊಳ್ಳುವ ನಿರೀಕ್ಷೆ ವೀರಾಜಪೇಟೆ, ಅ. ೩೧: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡುವಿ ನಲ್ಲಿರುವ ಕೊಡವ ಸಮಾಜಗಳ ಒಕ್ಕೂಟ ಬೆಳ್ಳಿಹಬ್ಬ ಸಂಭ್ರಮದ ಅಂಗವಾಗಿ ನವೆಂಬರ್ ೬ ರಿಂದ ೯ ರವರೆಗೆ
ಶನಿವಾರಸಂತೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಸಪ್ತಾಹ ಮುಳ್ಳೂರು, ಅ. ೩೧: ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಮತ್ತು ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಸಪ್ತಾಹ-೨೦೨೫ ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಲೋಕಾಯುಕ್ತ