ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ ಮಡಿಕೇರಿ, ಜ.೧೨: ಕಳೆದ ಬಾರಿಯಂತೆ ಈ ಬಾರಿಯೂ ಸಹ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ
ಲೋಕಾಯುಕ್ತದಿಂದ ದೂರು ಸ್ವೀಕಾರ ಮಡಿಕೇರಿ, ಜ.೧೨: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೪ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಗೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ
ಸಿರಿಧಾನ್ಯ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಮಡಿಕೇರಿ,ಜ.೧೨: ಕೃಷಿ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಜನವರಿ ೧೩ ರಂದು ಬೆಳಗ್ಗೆ ೭.೩೦ ಗಂಟೆಗೆ ಉದ್ಘಾಟನೆಯಾಗಲಿದೆ. ಕಾಲ್ನಡಿಗೆ
ಡಾಂಬರು ಮಿಕ್ಸಿಂಗ್ ಘಟಕದಿಂದ ಮಾಲಿನ್ಯ ಆರೋಪ ಗೋಣಿಕೊಪ್ಪಲು, ಜ.೧೨: ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚೂರು ಕುಂದ ಗ್ರಾಮದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಡಾಂಬರ್, ಸಿಮೆಂಟ್ ಮಿಕ್ಸಿಂಗ್ ಘಟಕದಿಂದ ಸ್ಥಳೀಯರ ಆರೋಗ್ಯದ
ಇಂದಿನಿAದ ಬೈತೂರಪ್ಪ ವಾರ್ಷಿಕ ಉತ್ಸವ ವೀರಾಜಪೇಟೆ, ಜ. ೧೨: ೩೦೦ ವರ್ಷಗಳಿಗೂ ಹಿಂದಿನ ವಾಯತೂರು ಕಲಿಯಾರ್ ಶಿವಕ್ಷೇತ್ರವು ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಕೇರಳ-ಕರ್ನಾಟಕ ಗಡಿಯಲ್ಲಿರುವ ವಾಯತೂರು ಉಳಿಕ್ಕಲ್ (ಇರಿಟ್ಟಿ ಪಟ್ಟಣ ಕಣ್ಣೂರು