ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ಮಡಿಕೇರಿ, ಮೇ ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ
ದೆಹಲಿ ಬುಡಕಟ್ಟು ಸಾಂಸ್ಕೃತಿಕ ಸಮಾವೇಶಕ್ಕೆ ಜಿಲ್ಲೆಯಿಂದ ೧೧೦ ಪ್ರತಿನಿಧಿಗಳು ಮಡಿಕೇರಿ, ಮೇ ೨೨: ತಾ. ೨೪ ರಂದು ನವದೆಹಲಿಯಲ್ಲಿ ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ತೆರಳುತ್ತಿರುವ ೧೧೦ ಗಿರಿಜನ ಪ್ರತಿನಿಧಿಗಳ
ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಒತ್ತು ಮಂತರ್ ಮಡಿಕೇರಿ, ಮೇ ೨೨: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು. ನೆಲ್ಲಿಹುದಿಕೇರಿ ಬಸ್
ತುರ್ತು ಸ್ಪಂದನಕ್ಕಾಗಿ ತಂಡ ರಚನೆ ನಾಪೋಕ್ಲು, ಮೇ ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಸುವ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕೋರ್
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಸೋಮವಾರಪೇಟೆ, ಮೇ ೨೨: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಜಿ.ಎಂ. ಕಾಂತರಾಜು ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ