೪೫೦ ವರ್ಷಗಳ ಇತಿಹಾಸವಿರುವ ಶ್ರೀ ವಯನಾಟ್ ಕುಲವನ್ ಬೈನಾಡ್ ಅಜ್ಜಪ್ಪ ದೇವಸ್ಥಾನ ಚೆಯ್ಯಂಡಾಣೆ, ಅ. ೩೦: ಮಡಿಕೇರಿ ತಾಲೂಕಿನ ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾಮದ ಎಡಪಾಲಕೇರಿ ಎಂಬಲ್ಲಿ ಸರಿ ಸುಮಾರು ೪೫೦ ವರ್ಷಗಳ ಇತಿಹಾಸವಿರುವ ವಯನಾಟ್ ಕುಲವನ್ (ಬೈನಾಡ್ ಅಜ್ಜಪ್ಪ)
ರಾಣಿ ರವೀಂದ್ರ ಪದ್ಮಾವತಿ ಅವರಿಗೆ ಕೆಂಪಮ್ಮ ಪ್ರಶಸ್ತಿ ಸೋಮವಾರಪೇಟೆ, ಅ. ೩೦: ಕರ್ನಾಟಕ ರಾಜ್ಯ ಜಾಗೃತಿ ಟ್ರಸ್ಟ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬೆಂಗಳೂರು ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ ನಗೆಹಬ್ಬ ಮತ್ತು
ಎಸ್ಎಫ್ಐ ಶೈಕ್ಷಣಿಕ ಜಾಥಾ ಕುಶಾಲನಗರ, ಅ. ೩೦ : ಭಾರತ ವಿದ್ಯಾರ್ಥಿ ಫೆಡರೇಷನ್, ಮೈಸೂರು ಜಿಲ್ಲಾ ಸಮಿತಿ ವತಿಯಿಂದ ವಿದ್ಯಾರ್ಥಿಗಳ ಸಾರ್ವಜನಿಕ ವಸತಿ ನಿಲಯಗಳ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಹಮ್ಮಿಕೊಂಡಿರುವ ಎಸ್.ಎಫ್.ಐ ಶೈಕ್ಷಣಿಕ
ನಾಳೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿಪೂಜೆ ಮಡಿಕೇರಿ, ಅ. ೩೦: ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಪ್ರಮುಖ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಹೊಂದಿರುವ ನಿವೇಶನದಲ್ಲಿ ಇದೀಗ ಕಾಂಗ್ರೆಸ್ ಭವನ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಕಾಂಗ್ರೆಸ್
ಕೊಟ್ಟುಕತ್ತೀರ ಯಶೋಧ ಪ್ರಕಾಶ್ಗೆ ಸನ್ಮಾನ ಮಡಿಕೇರಿ, ಅ. ೩೦: ರಾಷ್ಟç ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಚಲನಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಸನ್ಮಾನಿಸಿ ಗೌರವಿಸಿತು. ಮೇಕೇರಿಯ