ಜಿಲ್ಲಾ ಕುಲಾಲ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನಾಪೋಕ್ಲು, ಅ. ೩೦: ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ಯುವ ಘಟಕದ ವತಿಯಿಂದ ನ. ೧ ಮತ್ತು ೨ ರಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್
ಮಡಿಕೇರಿ ನಗರದಲ್ಲಿ ಅನಧಿಕೃತ ಶೆಡ್ ಕಟ್ಟಡಗಳ ತೆರವಿಗೆ ಕ್ರಮ ಮಡಿಕೇರಿ, ಅ. ೨೯ : ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ತಾತ್ಕಾಲಿಕ ಶೆಡ್‌ಗಳು ಹಾಗೂ ಯಾವದೇ ಅನುಮತಿ ಇಲ್ಲದೆ ನಿರ್ಮಾಣಗೊಂಡಿರುವ ಮನೆ, ಕಟ್ಟಡಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ
ಕರಿಮೆಣಸು ಕಳವು ಪ್ರಕರಣ ನಾಲ್ವರು ಬಂಧನ ಸೋಮವಾರಪೇಟೆ, ಅ. ೨೯: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬAಧಿಸಿದAತೆ ಸೋಮವಾರಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಡಿಕೇರಿ, ಅ. ೨೯: ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬAಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು,
ಅಸಮರ್ಪಕ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಪೊನ್ನಣ್ಣ ಕಿಡಿ ಗೋಣಿಕೊಪ್ಪಲು, ಅ. ೨೯: ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷö್ಯ ತಾಳಿರುವ ಅಧಿಕಾರಿಗಳ ವಿರುದ್ಧ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕಿಡಿಕಾರಿದರು. ಪೊನ್ನಂಪೇಟೆ ಸಾಮರ್ಥ್ಯಸೌಧದ ಸಭಾಂಗಣದಲ್ಲಿ