ಚಾಮುಂಡೇಶ್ವರಿ ಮುತ್ತಪ್ಪ ಹಾಗೂ ಪರಿವಾರ ದೇವರುಗಳ ತೆರೆ ಮಹೋತ್ಸವ ಸುಂಟಿಕೊಪ್ಪ, ಮಾ. ೨೫: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ ವಿಜೃಂಭಣೆಯಿAದ ನಡೆಯಿತು. ೫೮ನೇ ವರ್ಷದ ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿದ್ಯುತ್
ಆನೆ ಭೀತಿಯ ನಡುವೆ ಕಗ್ಗತ್ತಲಲ್ಲಿ ಬಸ್ಗಾಗಿ ಕಾಯುವ ಮಂದಿ ಐಗೂರು, ಮಾ. ೨೫: ಸೋಮವಾರಪೇಟೆ-ಮಡಿಕೇರಿ ಹೆದ್ದಾರಿ ರಸ್ತೆಯ ನಡುವಿನ ಐಗೂರಿನಲ್ಲಿ ನೂತನ ಸೇತುವೆ ಕಾಮಗಾರಿ ಪ್ರಾರಂಭವಾದ ಹಿನ್ನೆಲೆ ಹೆದ್ದಾರಿ ಸಂಚಾರ ತಾತ್ಕಾಲಿಕ ಬಂದ್ ಮಾಡಲಾಗಿದೆ. ಪ್ರಯಾಣಿಕರ
ಬಾಳೆಕಾಡು ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯ ಉತ್ಸವ ಸುಂಟಿಕೊಪ್ಪ, ಮಾ.೨೫: ಬಾಳೆಕಾಡು ಚಾಮುಂಡೇಶ್ವರಿ ಮತ್ತು ಮುತ್ತಪ್ಪ ಸೇವಾ ಸಮಿತಿ ವತಿಯಿಂದ ೬೦ನೇ ವರ್ಷದ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಅದ್ಧೂರಿ ಶೋಭಾಯಾತ್ರೆ
ತೋಕ್ನಮ್ಮೆ ಲಾಂಛನ ಅನಾವರಣ ಗೋಣಿಕೊಪ್ಪ ವರದಿ, ಮಾ. ೨೫: ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಆಲೆಮಾಡ ತೋಕ್ ನಮ್ಮೆ ಲಾಂಛನವನ್ನು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಅನಾವರಣಗೊಳಿಸಲಾಯಿತು. ಕುಟುಂಬದ ಹಿರಿಯರಾದ ಆಲೆಮಾಡ ಕಾರ್ಯಪ್ಪ, ಶಾಂತಿ
ಆಟೋರಿಕ್ಷಾ ನಿಲ್ದಾಣ ಉದ್ಘಾಟನೆ ಭಾಗಮಂಡಲ, ಮಾ. ೨೫: ಇಲ್ಲಿನ ಮೇಲ್ಸೆತುವೆ ಬಳಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋರಿಕ್ಷಾ ನಿಲ್ದಾಣವನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,