ಕಾಫಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಪ್ರೋತ್ಸಾಹಕ ನಿಧಿ ವೃತ್ತಿಪರ ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಮಡಿಕೇರಿ, ಅ. ೨೯: ಕಾಫಿ ತೋಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಪರವಾನಗಿ ಪಡೆದಿರುವ ಕಾಫಿ ಕ್ಯೂರಿಂಗ್ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸ್ಟೆöÊಫಂಡ್(ವಿದ್ಯಾರ್ಥಿ ವೇತನ), ಪ್ರೋತ್ಸಾಹಕ
ಪುನೀತ್ ರಾಜ್ಕುಮಾರ್ ಸ್ಮರಣೆ ಅಂಗವಾಗಿ ರೋಗಿಗಳಿಗೆ ಊಟ ವಿತರಣೆ ಸೋಮವಾರಪೇಟೆ,ಅ.೨೯: ಕನ್ನಡ ಚಲನ ಚಿತ್ರ ನಾಯಕ ನಟರಾಗಿದ್ದ ಪುನೀತ್ ರಾಜ್‌ಕುಮಾರ್ ಅವರ ೪ನೇ ವರ್ಷದ ಸ್ಮರಣೆ ಅಂಗವಾಗಿ ಇಲ್ಲಿನ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಸರ್ಕಾರಿ ಸಾರ್ವಜನಿಕ
ನಾಳೆ ಕಸಾಪ ಪದಾಧಿಕಾರಿಗಳ ಸಭೆ ಸೋಮವಾರಪೇಟೆ, ಅ.೨೯: ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ ಸೋಮವಾರಪೇಟೆ ತಾಲೂಕು ಹಾಗೂ ಹೋಬಳಿ ಘಟಕಗಳ ಸಂಯುಕ್ತ ಸಭೆಯು ತಾ. ೩೧ರಂದು ಪೂರ್ವಾಹ್ನ ೧೧
ಪಾಲಿಬೆಟ್ಟದಲ್ಲಿ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬದ ಸಂಭ್ರಮ ಪಾಲಿಬೆಟ್ಟ, ಅ. ೨೯: ಪಾಲಿಬೆಟ್ಟ ಚೆಶೈರ್ ಹೋಮ್ಸ್ ವಿಶೇಷ ಶಾಲೆಯ ಬೆಳ್ಳಿ ಹಬ್ಬ ಆಚರಣೆಯು ಶಾಲೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಭಾರತೀಯ ಕ್ರೀಡಾ ವಿವರಣೆಗಾರ ಹಾಗೂ
ಹುಂಡಿ ಹಣ ಎಣಿಕೆ ರೂ ೧೮೫ ಲಕ್ಷ ಸಂಗ್ರಹ ಭಾಗಮAಡಲ, ಅ. ೨೯ : ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯದ ಹುಂಡಿ ಎಣಿಕೆ ಇಂದು ಭಗಂಡೇಶ್ವರ ದೇವಾಲಯದಲ್ಲಿ ನಡೆಯಿತು. ಬೆಳಿಗ್ಗೆ ೮ ಗಂಟೆಯಿAದ ಆರಂಭಿಸಿ ಸಂಜೆ