ಭತ್ತದ ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಕೂಡಿಗೆ, ಆ ೧: ಕೂಡಿಗೆಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ರೈತರಿಗೆ ಭತ್ತದ ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮಗಳು ತರಬೇತಿ ಹಾಗೂ ಪ್ರಾತ್ಯಕ್ಷಿತೆ ತರಬೇತಿ ಕಾರ್ಯಾಗಾರ
ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು ಪ್ರವೀಣ್ ಕುಮಾರ್ ಚೆಯ್ಯಂಡಾಣೆ, ಆ. ೧: ಪರಿಸರ ಸ್ವಚ್ಛತೆಯ ಪರಿಪಾಠವು ಮನೆಗಳಿಂದಲೇ ಆರಂಭವಾಗಬೇಕು. ಮನೆಗಳಿಂದ ಜಾಗೃತಿ ಆರಂಭವಾದರೆ ಪರಿಸರ ಸಂರಕ್ಷಣೆ ಸಾಧ್ಯ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್
ಪೊನ್ನಂಪೇಟೆ ಪೊನ್ನಪ್ಪಸAತೆ ರಸ್ತೆ ಕಾಮಗಾರಿ ಬದಲಿ ಮಾರ್ಗ ಬಳಸಲು ಸೂಚನೆ ಮಡಿಕೇರಿ, ಆ. ೧: ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ-ಪೊನ್ನಪ್ಪಸAತೆ ರಸ್ತೆಯ ೬.೨೫ ಕಿ.ಮೀ. ರಿಂದ ೬.೬೫ ರವರೆಗೆ ಸಿ.ಸಿ. ರಸ್ತೆ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಆಗಸ್ಟ್
ಆ ೧೫ ರಂದು ಮೂರ್ನಾಡು ಕೊಡವ ಸಮಾಜದಲ್ಲಿ ಸ್ವಾತಂತ್ರö್ಯ ಹೋರಾಟಗಾರರ ಸ್ಮರಣೆ ಗೋಣಿಕೊಪ್ಪಲು, ಆ ೧: ಸ್ವಾತಂತ್ರö್ಯದ ೮೦ನೇ ವರ್ಷಾ ಚರಣೆಯ ಸಂದರ್ಭದಲ್ಲಿ ಆಗಸ್ಟ್ ೧೫ ರಂದು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಹಾಗೂ ಕೊಡವ ಸಮಾಜ ಮೂರ್ನಾಡು ಸಹಯೋಗದಲ್ಲಿ
“ನೈಜ ಸಂಗತಿ ತಿಳಿಸುವ ಕೆಲಸವನ್ನು ಮಾಡುವ ಪತ್ರಿಕೆಗಳ ಪಾತ್ರ ಪ್ರಮುಖ” ಕುಶಾಲನಗರ, ಆ. ೧: ಸಮಾಜದ ಸ್ವಾಸ್ಥö್ಯ ಕಾಪಾಡುವ ಹಾಗೂ ಜಗತ್ತಿನಲ್ಲಿ ನಡೆಯುವ ವಿದ್ಯಮಾನಗಳ ಕುರಿತು ಜನತೆಗೆ ನೈಜ ಸಂಗತಿ ತಿಳಿಸುವ ಕೆಲಸವನ್ನು ಮಾಡುವ ಪತ್ರಿಕೆಗಳ ಪಾತ್ರ ಪ್ರಮುಖವಾಗಿದೆ