ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಒತ್ತು ಮಂತರ್ ಮಡಿಕೇರಿ, ಮೇ ೨೨: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು. ನೆಲ್ಲಿಹುದಿಕೇರಿ ಬಸ್
ತುರ್ತು ಸ್ಪಂದನಕ್ಕಾಗಿ ತಂಡ ರಚನೆ ನಾಪೋಕ್ಲು, ಮೇ ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆಸುವ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕೋರ್
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಸೋಮವಾರಪೇಟೆ, ಮೇ ೨೨: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಜಿ.ಎಂ. ಕಾಂತರಾಜು ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ
ಗಾಲ್ಫ್ನಲ್ಲಿ ಇತಿಹಾಸ ಸೃಷ್ಟಿಸಿದ ಬಲ್ಲಚಂಡ ಐದಾ ತಿಮ್ಮಯ್ಯ ಮಡಿಕೇರಿ, ಮೇ ೨೨: ಗಾಲ್ಫ್ ಕ್ರೀಡೆ ಅಂತರರಾಷ್ಟಿçÃಯ ಮಟ್ಟದಲ್ಲಿ ಪ್ರತಿಷ್ಠಿತವಾಗಿ ಗುರುತಿಸಲ್ಪಟ್ಟಿದೆ. ಈ ಕ್ರೀಡೆಯಲ್ಲಿ ಕೊಡಗಿನ ಯುವತಿಯೊಬ್ಬಳು ಸಣ್ಣ ಪ್ರಾಯದಲ್ಲೇ ಅದ್ಭುತ ಸಾಧನೆಯೊಂದಿಗೆ ಇತಿಹಾಸ ಸೃಷ್ಟಿಸುವ ಮೂಲಕ
ನೆಲಜಿ ಇಗ್ಗುತ್ತಪ್ಪ ಸನ್ನಿಧಿಗೆ ಮಾಜಿ ಶಾಸಕ ಪುಟ್ಟರಾಜು ಭೇಟಿ ನಾಪೋಕ್ಲು, ಮೇ ೨೨: ಪ್ರಕೃತಿ ರಮಣೀಯ ಕ್ಷೇತ್ರದಲ್ಲಿ ನೆಲೆನಿಂತಿರುವ ಶ್ರೀ ಈಶ್ವರ ಇಗ್ಗುತ್ತಪ್ಪ ದೇವರ ಮಹಿಮೆ ನಿಜಕ್ಕೂ ಅದ್ಬುತ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ