ಜನಪದ ಮನರಂಜನೆಯಲ್ಲ ಸಂಸ್ಕೃತಿಯ ಜೀವಾಳ ಡಾ ಜಮೀರ್ ಅಹಮದ್ ಕುಶಾಲನಗರ, ಏ. ೧೭: ಜನಪದದಿಂದ ಸೃಷ್ಟಿಸಲ್ಪಟ್ಟ ಕಲೆಗಳು ಕೇವಲ ಮನರಂಜನೆಯ ಸರಕಲ್ಲ, ನಮ್ಮ ಸಂಸ್ಕೃತಿಯ ಜೀವಾಳವಾಗಿವೆ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್
ಮನೆಯಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಡಿಕೇರಿ, ಏ. ೧೭: ಪ್ರತಿಯೊಬ್ಬರೂ ಮನೆಯಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸಿಕೊಳ್ಳಿ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ ನೀಡಿದರು. ಕರ್ನಾಟಕ ಕೊಡವ
ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿನಿಗೆ ಸನ್ಮಾನ ಮಡಿಕೇರಿ, ಏ. ೧೭: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿನಿಗೆ ಹರದೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ ಮುಸ್ತಫಾ ಅವರು ಸನ್ಮಾನಿಸಿ ಗೌರವಿಸಿದರು. ಗರಗಂದೂರು
ಯುವ ಸ್ಪಂದನ ಚಾಂಪಿಯನ್ ಟ್ರೋಫಿಗೆ ಚಾಲನೆ ವೀರಾಜಪೇಟೆ, ಏ. ೧೭: ಕ್ರೀಡೆಯು ಜನರಲ್ಲಿ ಒಗ್ಗಟ್ಟು ಹಾಗೂ ಸ್ಪೂರ್ತಿಯ ಮನೋಭಾವವನ್ನು ಬೆಳೆಸುವಂತಾಗಬೇಕು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ
ಅಂಬೇಡ್ಕರ್ ಜಯಂತಿ ಆಚರಣೆ ಕೂಡಿಗೆ, ಏ. ೧೭: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಸಿರಾಜಳ್ಳ ದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಿತು. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ