ತಾ೧೪ರಂದು ಮಕರ ಸಂಕ್ರಾAತಿ ಮಹೋತ್ಸವ ಮಡಿಕೇರಿ, ಜ. ೧೦: ನಗರದ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ೩೬ನೇ ವರ್ಷದ ಮಕರ ಸಂಕ್ರಾAತಿ ಮಹೋತ್ಸವ ತಾ.೧೪ರಂದು ನಡೆಯಲಿದೆ ಎಂದು ಮುತ್ತಪ್ಪ
ಕೊಡಗು ಪತ್ರಕರ್ತರ ಸಂಘದ ಸಂಕ್ರಾAತಿ ಸಂಭ್ರಮ ಕ್ರಿಕೆಟ್ ಲೋಗೋ ಅನಾವರಣ ಮಡಿಕೇರಿ, ಜ.೧೦ : ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ತಾ.೧೮ ರಂದು ನಡೆಯಲಿರುವ “ಸಂಕ್ರಾAತಿ ಸಂಭ್ರಮ” ಕ್ರಿಕೆಟ್ ಪಂದ್ಯಾವಳಿಯ ಲೋಗೋ ಅನಾವರಣ ನಡೆಯಿತು. ಸುಂಟಿಕೊಪ್ಪ ಸಮೀಪದ
ವೃಂದ ಬೋಜಮ್ಮ ಆಯ್ಕೆ ಮಡಿಕೇರಿ, ಜ. ೧೦: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಜಿಲ್ಲೆಯ ಟಿ.ಶೆಟ್ಟಿಗೇರಿಯ ವೃಂದ ಬೋಜಮ್ಮ ಎಂ. ಅವರು ಆಯ್ಕೆಯಾಗಿದ್ದಾರೆ. ಉತ್ತರಖಾಂಡ್ ಡೆಹರಡೂನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ
ರಸ್ತೆಯಲ್ಲಿ ವ್ಹೀಲಿಂಗ್ ಮೊಕದ್ದಮೆ ಕುಶಾಲನಗರ, ಜ. ೧೦: ವಾಹನಗಳ ನೋಂದಣಿ ನಿಯಮಗಳನ್ನು ಉಲ್ಲಂಘಿಸಿ ದ್ವಿಚಕ್ರ ವಾಹನ ಪರಿವರ್ತನೆ ಮಾಡುವುದರೊಂದಿಗೆ ಸಾರ್ವಜನಿಕ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕುಶಾಲನಗರ ಸಂಚಾರಿ ಪೊಲೀಸರು
ನಾಳೆ ತರಬೇತಿ ಕಾರ್ಯಕ್ರಮಸೋಮವಾರಪೇಟೆ, ಜ. ೧೦: ರಾಜ್ಯದಾದ್ಯಂತ ರಾಜ್ಯ ಸರ್ಕಾರ ಡಿಜಿಟಲ್ ಇ ಸ್ಟಾಂಪ್ ಸೇವೆ ಜಾರಿಗೆ ತರುತ್ತಿದ್ದು, ಇಲ್ಲಿನ ಉಪ ನೋಂದಣಾ ಕಚೇರಿಯಲ್ಲಿ ತಾ. ೧೨ರಂದು(ನಾಳೆ) ಮಧ್ಯಾಹ್ನ ೧