ಸಿದ್ದಾಪುರ ಬಂದ್ ಕೈಬಿಟ್ಟ ಹೋರಾಟ ಸಮಿತಿ ಸಿದ್ದಾಪುರ, ಅ.೧೯ : ಸಿದ್ದಾಪುರದ ವೀರಾಜಪೇಟೆ ರಸ್ತೆ ಕಾಮಗಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರ ಹಾಗೂ ಅಧಿಕಾರಿಗಳ ಕ್ರಮವನ್ನು ಖಂಡಿಸಿ ತಾ ೨೩ರಂದು ಸಿದ್ದಾಪುರದಲ್ಲಿ ಹಮ್ಮಿಕೊಂಡಿದ್ದ ಬಂದ್ ಅನ್ನು
ಕೊಡಗು ಪತ್ರಿಕಾ ಭವನ ಟ್ರಸ್ಟ್ ವಾರ್ಷಿಕೋತ್ಸವ ಕ್ರೀಡಾಕೂಟ ಮಡಿಕೇರಿ, ಅ.೧೯: ಕೊಡಗು ಪತ್ರಿಕಾ ಭವನ ಟ್ರಸ್ಟ್ನ ೨೪ನೇ ವಾರ್ಷಿಕೋತ್ಸವ ಪ್ರಯುಕ್ತ ಪತ್ರಿಕಾ ಭವನದಲ್ಲಿ ಆಯೋಜಿತ ಒಳಾಂಗಣ ಕ್ರೀಡಾ ಕೂಟವನ್ನು ಹಿರಿಯ ಕಬಡ್ಡಿ ಆಟಗಾರ ಜಿ.ಸಿ.ಕೃಷ್ಣ ಟಿ.ಟಿ
ಹಾರಂಗಿಗೆ ಬಾಗಿನ ಅರ್ಪಣೆ ಕುಶಾಲನಗರ, ಅ ೧೮: ಕಾವೇರಿ ತುಲಾ ಸಂಕ್ರಮಣ ಹಿನ್ನೆಲೆಯಲ್ಲಿ ವಾಡಿಕೆಯಂತೆ ರಾಜ್ಯದ ಪ್ರಮುಖ ಅಣೆಕಟ್ಟೆ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಮಡಿಕೇರಿ
ಬಲಮುರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯ ಕಾವೇರಿ ಜಾತ್ರೆ ನಾಪೋಕ್ಲು ನಾಪೋಕ್ಲು, ಅ. ೧೮ : ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಅಗಸ್ತೆö್ಯÃಶ್ವರ ಹಾಗೂ ಕಣ್ವ ಮುನೀಶ್ವರ ದೇವಾಲಯದಲ್ಲಿ ತುಲಾ ಸಂಕ್ರಮಣ
ವಿಜೃಂಭಣೆಯಿAದ ನಡೆದ ಕೊಡಗಿನ ಮೊದಲ ಬೋಡ್ ನಮ್ಮೆ ಪೊನ್ನಂಪೇಟೆ, ಅ. ೧೮: ಪೊನ್ನಂಪೇಟೆ ತಾಲೂಕಿನ ಕುಂದ ಬೆಟ್ಟದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕೊಡಗಿನ ಮೊದಲ ಬೋಡ್ ನಮ್ಮೆ ಬೊಟ್ಟಿಯತ್ ನಾಡ್ ಕುಂದ ಹಾಗೂ ಮುಗುಟಗೇರಿ ಗ್ರಾಮದಲ್ಲಿ