ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್ ಟೀಂ ಸ್ಮಾö್ಯಶ್ ಚಾಂಪಿಯನ್ಸ್ ಮಡಿಕೇರಿ, ಮೇ. ೨೧ : ೭ನೇ ಆವೃತ್ತಿಯ ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್‌ನ ಚಾಂಪಿಯನ್ಸ್ ಪಟ್ಟವನ್ನು ಸ್ಮಾö್ಯಶ್ ಟೀಂ ತನ್ನದಾಗಿಸಿಕೊಂಡರೆ ಫಾಲ್ಕನ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮೂರು ದಿನಗಳ
ಕೆವಿಜಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ ಸುಳ್ಯ, ಮೇ.೨೧: ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್ ಡೇ ೨೦೨೬” ಅಮರಶ್ರೀ ಭಾಗ್‌ನ ಶ್ರೀ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಗ್ರಾಜ್ಯುವೇಶನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ
ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ಬೇಡು ಹಬ್ಬ ಸಂಪನ್ನ ವೀರಾಜಪೇಟೆ, ಮೇ.೨೧: ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಾಗೂ ಕಲ್ಲಿನ ಆನೆಯೊಂದು ದೇವಸ್ಥಾನಕ್ಕೆ ಮುಖ ಮಾಡಿ ನಿಂತಿರುವ ದಕ್ಷಿಣ ಭಾರತದ ಏಕೈಕ ದೇವಸ್ಥಾನ ಎಂಬ ಹಿನ್ನೆಲೆ
ಕಾಳುಮೆಣಸು ಕೃಷಿಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಜಾಗೃತಿಮಡಿಕೇರಿ, ಮೇ.೨೧: ವಿಜ್ಞಾನ ಆಧಾರಿತ ಪೋಷಕಾಂಶ ಮತ್ತು ಇತರ ಪರಿಕರಗಳ ಅಳವಡಿಕೆಯ ಜಾಗೃತಿ ಅಭಿಯಾನದ ಅಂಗವಾಗಿ ದೊಡ್ಡತೋಳೂರು ಗ್ರಾಮದಲ್ಲಿ ಅಪ್ಪಂಗಳದಲ್ಲಿರುವ ಐ.ಸಿ.ಎ.ಆರ್-(ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ)
ಕಡವಡಿ ದೈವಕೋಲ ಮಹೋತ್ಸವ ಸಂಪನ್ನ ನಾಪೋಕ್ಲು, ಮೇ ೨೧: ಇಲ್ಲಿಗೆ ಸಮೀಪದ ಸಣ್ಣಪುಲಿಕೋಟು ಗ್ರಾಮದ ಕುಯ್ಯಮುಡಿ ಕಡವಡಿ ಕುಟುಂಬಸ್ಥರಿAದ ಎರಡು ವರ್ಷಕ್ಕೆ ಒಮ್ಮೆ ನಡೆಯುವ ವಿಷ್ಣುಮೂರ್ತಿ ಹಾಗೂ ಸಹ ಪರಿವಾರಗಳ ದೈವಕೋಲ ಮಹೋತ್ಸವ