ದೇವರ ಪೂಜೋತ್ಸವಐಗೂರು, ಮೇ ೨೧ : ಐಗೂರಿನ ಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಅರ್ಚಕ ಕೃಷ್ಣಪ್ಪ ಪೂಜಾರಿ ನೇತೃತ್ವದಲ್ಲಿ ದೇವಿಗೆ ಹಣ್ಣುಕಾಯಿ ಪೂಜೆ ಮತ್ತು ಹರಕೆ
ಹಳೆ ವಿದ್ಯಾರ್ಥಿಗಳ ಸಮ್ಮಿಲನಪೊನ್ನಂಪೇಟೆ, ಮೇ ೨೧ : ಗೋಣಿಕೊಪ್ಪಲು ಸೆಂಟ್ ಥಾಮಸ್ ಶಾಲೆಯಲ್ಲಿ ೧೯೭೩ ರಿಂದ ೧೯೮೦ ರವರೆಗೆ ೧ ನೇ ತರಗತಿಯಿಂದ ೭ ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ
ಅರ್ಜಿ ಆಹ್ವಾನ ಮಡಿಕೇರಿ, ಮೇ.೨೧: ಪ್ರಸಕ್ತ(೨೦೨೬-೨೭) ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ ಕೋರ್ಸ್ ಕಲಿಕೆಗಾಗಿ ೩೯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು
ಸ್ವಚ್ಛತಾ ಕಾರ್ಯಕ್ರಮ ಸೋಮವಾರಪೇಟೆ, ಮೇ ೨೧ : ಮಲೆನಾಡ ಸ್ವರ್ಗ ತಂಡದ ವತಿಯಿಂದ ಪಟ್ಟಣದ ಚನ್ನಬಸಪ್ಪ ಹಾಲ್‌ನ ಮುಂದಿನ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚನ್ನಬಸಪ್ಪ ಹಾಲ್‌ನಿಂದ ಕುವೆಂಪು ವಿದ್ಯಾಸಂಸ್ಥೆಯವರೆಗೆ ರಸ್ತೆ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಸಿದ್ದಾಪುರ, ಮೇ.೨೧: ಶಾಸಕ ಡಾ.ಮಂತರ್ ಗೌಡ ಅವರು ನೆಲ್ಯಹುದಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ