ಇಂದು ಕೆಡಿಪಿ ಸಭೆ ಮಡಿಕೇರಿ, ಏ. 6: ಕುಶಾಲನಗರ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ತಾ. 7 ರಂದು (ಇಂದು) ಬೆಳಿಗ್ಗೆ
ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಏ. 6: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 8 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲೂಕು ಕಚೇರಿ
ನಾಳೆ ವಿದ್ಯುತ್ ವ್ಯತ್ಯಯ ಮಡಿಕೇರಿ, ಏ.6 : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಏಪ್ರಿಲ್, 08 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲದ
ಕೌಟುಂಬಿಕ ಹಾಕಿ ಕಲರವ ಚೇನಂಡ ಕಪ್ ಹಾಕಿ ಶುಭಾರಂಭ ನಾಪೋಕ್ಲು, ಏ. 5: ಕೊಡವ ಕುಟುಂಬಗಳ ನಡುವಿನ ಗಿನ್ನಿಸ್ ಬುಕ್ ಆಫ್ ರೆಕಾಡ್ರ್ಸ್ ಖ್ಯಾತಿಯ ಕೌಟುಂಬಿಕ ಹಾಕಿ ಉತ್ಸವ ಭಾನುವಾರದಿಂದ ಶುಭಾರಂಭಗೊಂಡಿದೆ. ನಾಲ್ಕುನಾಡು ವ್ಯಾಪ್ತಿಯ ನಾಪೋಕ್ಲುವಿನಲ್ಲಿ 26ನೆಯ
ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ನಾಪೋಕ್ಲು, ಏ. 5: ಕಳೆದ ನಾಲ್ಕು ದಿನಗಳ ಹಿಂದೆ ತಡಿಯಂಡಮೋಳ್ ಬೆಟ್ಟದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಮಹಿಳೆ ಇದೀಗ ಪತ್ತೆಯಾಗಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ದಾರಿ ತಪ್ಪಿದ್ದ ಕೇರಳದ ಕೋಯಿಕೋಡ್‍ನ ನಾದಪುರದ