ವಿವಿಧ ರಸ್ತೆ ಕಾಮಗಾರಿಗಳಿಗೆ ಎಎಸ್ಪೊನ್ನಣ್ಣ ಚಾಲನೆ ನಾಪೋಕ್ಲು, ಜ. ೨೦: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರವನಾಡು ಹಾಗೂ ಮದೆ ಪಂಚಾಯಿತಿ ವ್ಯಾಪ್ತಿಯ ಅವಂದೂರು ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು
ಮಕ್ಕಂದೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ಮಡಿಕೇರಿ, ಜ. ೨೦: ಮಕ್ಕಂದೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಬಾರ ಸಹಾಯಕಿ,
ಮೂರ್ನಾಡಿನಲ್ಲಿ ಹಿಂದೂ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ ಮಡಿಕೇರಿ,ಜ. ೨೦ : ಬಾಲ್ಯದಿಂದಲೇ ಹಿಂದೂ ಸಂಸ್ಕಾರವನ್ನು ಮನವರಿಕೆ ಮಾಡಿಕೊಡುವ ಮತ್ತು ಧರ್ಮ ಬೋಧನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಮೂರ್ನಾಡಿನಲ್ಲಿ ಹಿಂದೂ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು. ಮಕರ ಸಂಕ್ರಾAತಿಯ
ಪ್ರತಿಯೊಬ್ಬರಿಗೂ ಯೋಗಾಭ್ಯಾಸ ಅತ್ಯವಶ್ಯಕ ಕೃಷ್ಣರಾಜ್ ಶನಿವಾರಸಂತೆ, ಜ. ೨೦: ಇಂದಿನ ಆಧುನಿಕತೆಯ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬ ರಿಗೂ ಯೋಗಾಭ್ಯಾಸ ಅತ್ಯವಶ್ಯಕವಾಗಿದೆ ಎಂದು ಶನಿವಾರಸಂತೆ ಪೊಲೀಸ್ ವೃತ್ತ ನಿರೀಕ್ಷಕ ಜಿ. ಕೃಷ್ಣರಾಜ್ ಹೇಳಿದರು. ಪಟ್ಟಣದ ಸಹಕಾರ
ಯುವ ಬಂಟ್ಸ್ ಅಸೋಸಿಯೇಷನ್ನಿಂದ ಸನ್ಮಾನ ಮಡಿಕೇರಿ, ಜ. ೨೦ : ಕನ್ನಡ ಭವನದ ವತಿಯಿಂದ ನೀಡಲಾಗುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-೨೦೨೬ಗೆ ಭಾಜನರಾಗಿರುವ ಸಮುದಾಯದ ಸಾಧಕ ರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್