ಜೇನುನೊಣ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಮಡಿಕೇರಿ, ಮೇ ೨೦: ವಿಶ್ವ ಜೇನುನೊಣ ದಿನಾಚರಣೆ ಅಂಗವಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯ, ಮಡಿಕೇರಿ ವಿಸ್ತರಣಾ ಶಿಕ್ಷಣ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ರೇನ್ ಫಾರೆಸ್ಟ್ ಅಲೈನ್ಸ್ ಮತ್ತು
ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಕುಶಾಲನಗರ, ಮೇ ೨೦ : ಕುಶಾಲನಗರ ತಾಲೂಕಿನ ೫೪ ಫಲಾನುಭವಿಗಳಿಗೆ ೯೪ ಸಿ ಮತ್ತು ೯೪ ಸಿಸಿ ಅಡಿಯಲ್ಲಿ ಹಕ್ಕುಪತ್ರ ವಿತರಣೆ ನಡೆಯಿತು. ಕುಶಾಲನಗರ ತಾಲೂಕು ತಹಶೀಲ್ದಾರ್
ಜೂನ್೭ ರಂದು ತತ್ವಚಿಂತನಾಗೋಷ್ಠಿ ಮಡಿಕೇರಿ, ಮೇ. ೨೦: ೨೪೪ನೆಯ "ಹೊಂಬೆಳಕು- ಮಾಸಿಕ ತತ್ತ÷್ವಚಿಂತನಾ ಗೋಷ್ಠಿ" ಜೂನ್.೭ ರಂದು ಭಾನುವಾರ ಸಂಜೆ ೩ ರಿಂದ ೫ ಗಂಟೆಯರವರೆಗೆ ಅರಮೇರಿ ಕಳಂಚೇರಿ ಮಠದ ಶ್ರೀ
ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ ಕಣಿವೆ, ಮೇ ೨೦ : ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮರ್ಥ್ಯವನ್ನು ಪ್ರದರ್ಶಿಸಬೇಕು.
ಮಕ್ಕಳಗುಡಿ ಬೆಟ್ಟ ಪ್ರವಾಸಿತಾಣ ಅಭಿವೃದ್ಧಿಗೆ ಕ್ರಮ ಶಾಸಕ ಡಾ ಮಂತರ್ ಸೋಮವಾರಪೇಟೆ, ಮೇ ೨೦ : ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಮಕ್ಕಳಗುಡಿ ಬೆಟ್ಟದಲ್ಲಿ ಮೂಲಭೂತ ಸೌಲಭ್ಯಗಳ ಅಳವಡಿಕೆಯೊಂದಿಗೆ ಹೆಚ್ಚುವರಿ ಅಭಿವೃದ್ಧಿ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ