ಬೀಡಾಡಿ ದನಗಳಿಂದ ಕಿರಿಕಿರಿ ಮಾಲೀಕರ ವಿರುದ್ಧ ಕಾನೂನು ಕ್ರಮ ಮಡಿಕೇರಿ, ಜ. ೨೦:-ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ದನಗಳು ಓಡಾಡುತ್ತಿದ್ದು, ಇದರಿಂದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಇದರಿAದ
ಡಿವೈಎಸ್ಪಿಯಾಗಿ ಮುಂಬಡ್ತಿ ಮಡಿಕೇರಿ, ಜ. ೨೦: ಜಿಲ್ಲಾ ಡಿಎಸ್‌ಬಿ ಘಟಕದಲ್ಲಿ ವೃತ್ತ ನಿರೀಕ್ಷಕರಾಗಿದ್ದ ಐಚಂಡ ಮೇದಪ್ಪ ಅವರು ಡಿವೈಎಸ್‌ಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. ೨೦೦೫ರಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಹುದ್ದೆಗೆ ಬಡ್ತಿ ಪಡೆದು, ೨೦೨೦ರಿಂದ
ಮಾಕುಟ್ಟಗೆ ಶಾಸಕರ ಭೇಟಿ ಸಮಸ್ಯೆ ಪರಿಶೀಲನೆ ವೀರಾಜಪೇಟೆ, ಜ. ೨೦ : ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಮಾಕುಟ್ಟ ಭಾಗಕ್ಕೆ ಭೇಟಿ ನೀಡಿದರು. ಸ್ಥಳೀಯರ
ದ್ವಿಮುಖ ಸಂಚಾರಕ್ಕೆ ವಿರೋಧ ವರ್ತಕರಿಂದ ಮನವಿ ವೀರಾಜಪೇಟೆ, ಜ. ೨೦: ಗಡಿಯಾರ ಕಂಬದ ಬಳಿಯಿಂದ ಖಾಸಗಿ ಬಸ್ ನಿಲ್ದಾಣದವರೆಗೆ ದ್ವಿಮುಖ ಸಂಚಾರಕ್ಕೆ ವಿರೋಧ ವ್ಯಕ್ತಪಡಿಸಿ ನಗರದ ವರ್ತಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು,
ನಾಳೆ ಗ್ರಾಮಸಭೆ ಮುಳ್ಳೂರು, ಜ. ೨೦: ಸಮೀಪದ ಆಲೂರು-ಸಿದ್ದಾಪುರ ಗ್ರಾಮಸಭೆ ತಾ. ೨೨ ರಂದು (ನಾಳೆ) ಬೆಳಿಗ್ಗೆ ೧೧ ಗಂಟೆಗೆ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ಆಲೂರುಸಿದ್ದಾಪುರ ಸಮುದಾಯ ಭವನದಲ್ಲಿ ನಡೆಯಲಿದೆ. ಸಭೆಯ