ಆನೆ ಭೀತಿಯ ನಡುವೆ ಕಗ್ಗತ್ತಲಲ್ಲಿ ಬಸ್ಗಾಗಿ ಕಾಯುವ ಮಂದಿ ಐಗೂರು, ಮಾ. ೨೫: ಸೋಮವಾರಪೇಟೆ-ಮಡಿಕೇರಿ ಹೆದ್ದಾರಿ ರಸ್ತೆಯ ನಡುವಿನ ಐಗೂರಿನಲ್ಲಿ ನೂತನ ಸೇತುವೆ ಕಾಮಗಾರಿ ಪ್ರಾರಂಭವಾದ ಹಿನ್ನೆಲೆ ಹೆದ್ದಾರಿ ಸಂಚಾರ ತಾತ್ಕಾಲಿಕ ಬಂದ್ ಮಾಡಲಾಗಿದೆ. ಪ್ರಯಾಣಿಕರ
ಬಾಳೆಕಾಡು ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯ ಉತ್ಸವ ಸುಂಟಿಕೊಪ್ಪ, ಮಾ.೨೫: ಬಾಳೆಕಾಡು ಚಾಮುಂಡೇಶ್ವರಿ ಮತ್ತು ಮುತ್ತಪ್ಪ ಸೇವಾ ಸಮಿತಿ ವತಿಯಿಂದ ೬೦ನೇ ವರ್ಷದ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಅದ್ಧೂರಿ ಶೋಭಾಯಾತ್ರೆ
ತೋಕ್ನಮ್ಮೆ ಲಾಂಛನ ಅನಾವರಣ ಗೋಣಿಕೊಪ್ಪ ವರದಿ, ಮಾ. ೨೫: ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಆಲೆಮಾಡ ತೋಕ್ ನಮ್ಮೆ ಲಾಂಛನವನ್ನು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಅನಾವರಣಗೊಳಿಸಲಾಯಿತು. ಕುಟುಂಬದ ಹಿರಿಯರಾದ ಆಲೆಮಾಡ ಕಾರ್ಯಪ್ಪ, ಶಾಂತಿ
ಆಟೋರಿಕ್ಷಾ ನಿಲ್ದಾಣ ಉದ್ಘಾಟನೆ ಭಾಗಮಂಡಲ, ಮಾ. ೨೫: ಇಲ್ಲಿನ ಮೇಲ್ಸೆತುವೆ ಬಳಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋರಿಕ್ಷಾ ನಿಲ್ದಾಣವನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,
ದತ್ತಿ ಉಪನ್ಯಾಸ ಕಾರ್ಯಕ್ರಮ ವೀರಾಜಪೇಟೆ, ಮಾ. ೨೫: ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ. ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ