ಶ್ರೀ ರಾಮದೇವರ ಉತ್ಸವ ಪ್ರಾಣಪ್ರತಿಷ್ಠಾ ಮಹೋತ್ಸವ ಮಡಿಕೇರಿ, ಮಾ. ೨೫: ಭಾಗಮಂಡಲದಲ್ಲಿ ನಡೆಯುತ್ತಿರುವ ೭೬ನೇ ವರ್ಷದ ಶ್ರೀರಾಮದೇವರ ಉತ್ಸವ ಮತ್ತು ಮೊದಲ ವರ್ಷದ ಪ್ರಭು ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ವೀರಾಜಪೇಟೆ
ಕಸ ತ್ಯಾಜ್ಯದೊಳಗೆ ಮುಳುಗುತ್ತಿರುವ ಹಾರಂಗಿ ನದಿ ಕಣಿವೆ, ಮಾ. ೨೫: ಕೊಡಗು ಜಿಲ್ಲೆಯ ಪ್ರಮುಖ ನದಿಗಳಲ್ಲಿ ಒಂದಾದ ಹಾರಂಗಿ ನದಿ ಕೂಡಿಗೆ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಜನವಸತಿಯ ಕಸ ಹಾಗೂ ತ್ಯಾಜ್ಯಕ್ಕೆ
ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಆಯ್ಕೆ ವೀರಾಜಪೇಟೆ, ಮಾ. ೨೫: ಒತ್ತೋರ್ಮೆರ ಕೊಡವ ಕೂಟದ ಸ್ಥಾಪಕ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆಯಾಗಿದ್ದಾರೆ. ಒತ್ತೋರ್ಮೆರ ಕೊಡವ ಕೂಟದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸ್ಥಾಪಕ ಅಧ್ಯಕ್ಷರಾಗಿ
ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಟಿಕೆಪಾಂಡುರAಗ ಕರೆಮಡಿಕೇರಿ ಮಾ. ೨೫: ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ ಪಾಂಡರAಗ ಅವರು ಸಲಹೆ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ
ಯದುವೀರ್ ಹುಟ್ಟುಹಬ್ಬ ಆಚರಣೆ ಮಡಿಕೇರಿ, ಮಾ. ೨೫: ಜಿಲ್ಲಾ ಬಿಜೆಪಿ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬ ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ವಿಧಾನ ಪರಿಷತ್